23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

ಉಜಿರೆ: ಸೇವಾಭಾರತಿ-ಸೇವಾಧಾಮದ ವತಿಯಿಂದ ಎಸ್. ಡಿ. ಎಮ್. ಕಾಲೇಜು ಉಜಿರೆಯ ಸಮಾಜ ಕಾರ್ಯ ವಿಭಾಗದ ಪ್ರಥಮ ಹಾಗೂ ದ್ವೀತೀಯ ವರ್ಷದ ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆ ಗಳ ಬಗ್ಗೆ ಕಾರ್ಯಗಾರವನ್ನು ಫೆಬ್ರವರಿ 20 ರಂದು ನಡೆಸಲಾಯಿತು.


ಸೇವಾಭಾರತಿ ಯ ಖಜಾಂಚಿಯಾದ ಶ್ರೀ ಕೆ.ವಿನಾಯಕ ರಾವ್ ಅವರು ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆಗಳ ಬಗ್ಗೆ ಮಾಹಿತಿಯಿತ್ತರು .
ಈ ಸಂಧರ್ಭದಲ್ಲಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ಕೆ. ಆರ್, ಸಹಾಯಕ ಪ್ರಧ್ಯಾಪಕರುಗಳಾದ ಡಾ. ಅತುಲ್ ಸೆಮಿತ್, ಡಾ. ಧನೇಶ್ವರಿ, ಸ್ವಾತಿ ಬಿ ಹಾಗೂ ಸೇವಾ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಕ್ಷೇತ್ರ ಸಂಯೋಜಕರಾದ ಅಖಿಲೇಶ್ ಎ, ಡಾಕ್ಯುಮೆಂಟ್ ಸಂಯೋಜಕಿಯಾದ ಅಪೂರ್ವ ಪಿ. ವಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಗಾರದಲ್ಲಿಒಟ್ಟು 81 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕು.ಪ್ರತೀಕ್ಷಾ ಕಾರ್ಯಕ್ರಮದ ನಿರೂಪಸಿ, ವಿಶಾಲ್ ಸ್ವಾಗತಿಸಿ ಕು.ಶಬರಿ ಧನ್ಯವಾದವಿತ್ತರು.

Related posts

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

Suddi Udaya

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!