September 6, 2026
ಅಪರಾಧ ಸುದ್ದಿಜಿಲ್ಲಾ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಂಟ್ವಾಳ ತಾಲೂಕು ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿ ಎಂಬಾತನಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಲು ಶ್ರಮಿಸಿದ
ಸರಕಾರದ ಪರವಾಗಿ ನ್ಯಾಯಾಲಯ ದಲ್ಲಿ ವಾದ ಮಂಡಿಸಿದ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಸಹನಾ ದೇವಿ ,* RFSL ನ ವೈಜ್ಞಾನಿಕ ಅಧಿಕಾರಿ ಭುವನೇಶ್ವರಿ MS ತನಿಖೆ ಸಹಾಯಕರಾದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸೀತರಾಮ್Court Monitoring Cell ಕರ್ತವ್ಯ ನಿರ್ವಹಿಸಿದ ಮಹಿಳಾ ಕಾನ್ಸ್ಟೇಬಲ್ ಕು ||ಸಫಿನಾ* ಅವರುಗಳ ಕರ್ತವ್ಯ ಬದ್ಧತೆ, ಪರಿಶ್ರಮ ಹಾಗೂ ಕರ್ತವ್ಯ ನಿಷ್ಠೆ ಯನ್ನು ಪ್ರಶಂಸಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಅಧೀಕ್ಷಕರಾದ
ವಿಕ್ರಮ್ ಅಮಟೆ ರವರು ಸತ್ಕರಿಸಿ ಅಭಿನಂದಿಸಿದರು.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ

Suddi Udaya

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ದ.ಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಸುಮಂತ್ ಅನುಮಾನಸ್ಪದ ಸಾವು ಪ್ರಕರಣ: ಸಹೋದರನ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಮುಕ್ತಾಯ

Suddi Udaya

ಧರ್ಮಸ್ಥಳ: ಪಾಂಗಳದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!