25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಜಿಲ್ಲಾ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಂಟ್ವಾಳ ತಾಲೂಕು ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿ ಎಂಬಾತನಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಲು ಶ್ರಮಿಸಿದ
ಸರಕಾರದ ಪರವಾಗಿ ನ್ಯಾಯಾಲಯ ದಲ್ಲಿ ವಾದ ಮಂಡಿಸಿದ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಸಹನಾ ದೇವಿ ,* RFSL ನ ವೈಜ್ಞಾನಿಕ ಅಧಿಕಾರಿ ಭುವನೇಶ್ವರಿ MS ತನಿಖೆ ಸಹಾಯಕರಾದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸೀತರಾಮ್Court Monitoring Cell ಕರ್ತವ್ಯ ನಿರ್ವಹಿಸಿದ ಮಹಿಳಾ ಕಾನ್ಸ್ಟೇಬಲ್ ಕು ||ಸಫಿನಾ* ಅವರುಗಳ ಕರ್ತವ್ಯ ಬದ್ಧತೆ, ಪರಿಶ್ರಮ ಹಾಗೂ ಕರ್ತವ್ಯ ನಿಷ್ಠೆ ಯನ್ನು ಪ್ರಶಂಸಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಅಧೀಕ್ಷಕರಾದ
ವಿಕ್ರಮ್ ಅಮಟೆ ರವರು ಸತ್ಕರಿಸಿ ಅಭಿನಂದಿಸಿದರು.

Related posts

ಕು| ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮೆಲ್ಲರ ಆಗ್ರಹ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರಿಗೆ ಕಳಂಕ ಹಚ್ಚುವುದನ್ನು ನಾವು ಖಂಡಿಸುತ್ತೇವೆ: ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರಿಂದ ಮನವಿ

Suddi Udaya

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಸವಣಾಲಿನಲ್ಲಿ ಬೈಕ್- ಬೈಕ್ ನಡುವೆ ಅಪಘಾತ : ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ ಹೆನ್ರಿ ಡಿ’ ಸೋಜ ಮೃತ್ಯು

Suddi Udaya
error: Content is protected !!