38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

ಉಜಿರೆ: ಸೇವಾಭಾರತಿ-ಸೇವಾಧಾಮದ ವತಿಯಿಂದ ಎಸ್. ಡಿ. ಎಮ್. ಕಾಲೇಜು ಉಜಿರೆಯ ಸಮಾಜ ಕಾರ್ಯ ವಿಭಾಗದ ಪ್ರಥಮ ಹಾಗೂ ದ್ವೀತೀಯ ವರ್ಷದ ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆ ಗಳ ಬಗ್ಗೆ ಕಾರ್ಯಗಾರವನ್ನು ಫೆಬ್ರವರಿ 20 ರಂದು ನಡೆಸಲಾಯಿತು.


ಸೇವಾಭಾರತಿ ಯ ಖಜಾಂಚಿಯಾದ ಶ್ರೀ ಕೆ.ವಿನಾಯಕ ರಾವ್ ಅವರು ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆಗಳ ಬಗ್ಗೆ ಮಾಹಿತಿಯಿತ್ತರು .
ಈ ಸಂಧರ್ಭದಲ್ಲಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ಕೆ. ಆರ್, ಸಹಾಯಕ ಪ್ರಧ್ಯಾಪಕರುಗಳಾದ ಡಾ. ಅತುಲ್ ಸೆಮಿತ್, ಡಾ. ಧನೇಶ್ವರಿ, ಸ್ವಾತಿ ಬಿ ಹಾಗೂ ಸೇವಾ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಕ್ಷೇತ್ರ ಸಂಯೋಜಕರಾದ ಅಖಿಲೇಶ್ ಎ, ಡಾಕ್ಯುಮೆಂಟ್ ಸಂಯೋಜಕಿಯಾದ ಅಪೂರ್ವ ಪಿ. ವಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಗಾರದಲ್ಲಿಒಟ್ಟು 81 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕು.ಪ್ರತೀಕ್ಷಾ ಕಾರ್ಯಕ್ರಮದ ನಿರೂಪಸಿ, ವಿಶಾಲ್ ಸ್ವಾಗತಿಸಿ ಕು.ಶಬರಿ ಧನ್ಯವಾದವಿತ್ತರು.

Related posts

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ

Suddi Udaya

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಶಿವಾನಂದ ಬಳ್ಳಾಲ್‌ಬಾಗ್ ರವರಿಗೆ ನುಡಿನಮನ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya
error: Content is protected !!