24.8 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

ಉಜಿರೆ: ಸೇವಾಭಾರತಿ-ಸೇವಾಧಾಮದ ವತಿಯಿಂದ ಎಸ್. ಡಿ. ಎಮ್. ಕಾಲೇಜು ಉಜಿರೆಯ ಸಮಾಜ ಕಾರ್ಯ ವಿಭಾಗದ ಪ್ರಥಮ ಹಾಗೂ ದ್ವೀತೀಯ ವರ್ಷದ ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆ ಗಳ ಬಗ್ಗೆ ಕಾರ್ಯಗಾರವನ್ನು ಫೆಬ್ರವರಿ 20 ರಂದು ನಡೆಸಲಾಯಿತು.


ಸೇವಾಭಾರತಿ ಯ ಖಜಾಂಚಿಯಾದ ಶ್ರೀ ಕೆ.ವಿನಾಯಕ ರಾವ್ ಅವರು ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆಗಳ ಬಗ್ಗೆ ಮಾಹಿತಿಯಿತ್ತರು .
ಈ ಸಂಧರ್ಭದಲ್ಲಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ಕೆ. ಆರ್, ಸಹಾಯಕ ಪ್ರಧ್ಯಾಪಕರುಗಳಾದ ಡಾ. ಅತುಲ್ ಸೆಮಿತ್, ಡಾ. ಧನೇಶ್ವರಿ, ಸ್ವಾತಿ ಬಿ ಹಾಗೂ ಸೇವಾ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಕ್ಷೇತ್ರ ಸಂಯೋಜಕರಾದ ಅಖಿಲೇಶ್ ಎ, ಡಾಕ್ಯುಮೆಂಟ್ ಸಂಯೋಜಕಿಯಾದ ಅಪೂರ್ವ ಪಿ. ವಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಗಾರದಲ್ಲಿಒಟ್ಟು 81 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕು.ಪ್ರತೀಕ್ಷಾ ಕಾರ್ಯಕ್ರಮದ ನಿರೂಪಸಿ, ವಿಶಾಲ್ ಸ್ವಾಗತಿಸಿ ಕು.ಶಬರಿ ಧನ್ಯವಾದವಿತ್ತರು.

Related posts

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya
error: Content is protected !!