July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

ಉಜಿರೆ: ಸೇವಾಭಾರತಿ-ಸೇವಾಧಾಮದ ವತಿಯಿಂದ ಎಸ್. ಡಿ. ಎಮ್. ಕಾಲೇಜು ಉಜಿರೆಯ ಸಮಾಜ ಕಾರ್ಯ ವಿಭಾಗದ ಪ್ರಥಮ ಹಾಗೂ ದ್ವೀತೀಯ ವರ್ಷದ ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆ ಗಳ ಬಗ್ಗೆ ಕಾರ್ಯಗಾರವನ್ನು ಫೆಬ್ರವರಿ 20 ರಂದು ನಡೆಸಲಾಯಿತು.


ಸೇವಾಭಾರತಿ ಯ ಖಜಾಂಚಿಯಾದ ಶ್ರೀ ಕೆ.ವಿನಾಯಕ ರಾವ್ ಅವರು ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆಗಳ ಬಗ್ಗೆ ಮಾಹಿತಿಯಿತ್ತರು .
ಈ ಸಂಧರ್ಭದಲ್ಲಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ಕೆ. ಆರ್, ಸಹಾಯಕ ಪ್ರಧ್ಯಾಪಕರುಗಳಾದ ಡಾ. ಅತುಲ್ ಸೆಮಿತ್, ಡಾ. ಧನೇಶ್ವರಿ, ಸ್ವಾತಿ ಬಿ ಹಾಗೂ ಸೇವಾ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಕ್ಷೇತ್ರ ಸಂಯೋಜಕರಾದ ಅಖಿಲೇಶ್ ಎ, ಡಾಕ್ಯುಮೆಂಟ್ ಸಂಯೋಜಕಿಯಾದ ಅಪೂರ್ವ ಪಿ. ವಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಗಾರದಲ್ಲಿಒಟ್ಟು 81 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕು.ಪ್ರತೀಕ್ಷಾ ಕಾರ್ಯಕ್ರಮದ ನಿರೂಪಸಿ, ವಿಶಾಲ್ ಸ್ವಾಗತಿಸಿ ಕು.ಶಬರಿ ಧನ್ಯವಾದವಿತ್ತರು.

Related posts

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya

ಉಜಿರೆ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ವತಿಯಿಂದ ಸಮಗ್ರ ಕೃಷಿ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!