25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

ಬೆಳ್ತಂಗಡಿ:ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಇವರು ನಡೆಸಿದ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳ ವಿಜೇತರ ಬಹುಮಾನ ವಿತರಣಾ ಕಾರ್ಯಕ್ರಮವು ಫೆ.20 ರಂದು ಸೈಂಟ್ ಜೆರೇಸ ಪ್ರೌಢಶಾಲೆ ಮಂಗಳೂರು ಜಿಪ್ಪುವಿನಲ್ಲಿ ನಡೆದಿತು.

ಜಿಲ್ಲಾಮಟ್ಟದಸ್ಪರ್ಧೆಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಪ್ರತಿಕ್ ವಿ.ಎಸ್ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಸಂವಿಧಾನ ದಿನದ ಘೋಷವಾಕ್ಯ ರಚನಾ ಸ್ಪರ್ಧೆಯಲ್ಲಿ ಕುಮಾರಿ ಸುದೀಕ್ಷಾ ಪ್ರಥಮ ಸ್ಥಾನಗಳಿಸಿರುತ್ತಾರೆ.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆ

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಗೌರವಾರ್ಪಣೆ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

Suddi Udaya
error: Content is protected !!