September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

ಬೆಳ್ತಂಗಡಿ:ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಇವರು ನಡೆಸಿದ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳ ವಿಜೇತರ ಬಹುಮಾನ ವಿತರಣಾ ಕಾರ್ಯಕ್ರಮವು ಫೆ.20 ರಂದು ಸೈಂಟ್ ಜೆರೇಸ ಪ್ರೌಢಶಾಲೆ ಮಂಗಳೂರು ಜಿಪ್ಪುವಿನಲ್ಲಿ ನಡೆದಿತು.

ಜಿಲ್ಲಾಮಟ್ಟದಸ್ಪರ್ಧೆಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಪ್ರತಿಕ್ ವಿ.ಎಸ್ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಸಂವಿಧಾನ ದಿನದ ಘೋಷವಾಕ್ಯ ರಚನಾ ಸ್ಪರ್ಧೆಯಲ್ಲಿ ಕುಮಾರಿ ಸುದೀಕ್ಷಾ ಪ್ರಥಮ ಸ್ಥಾನಗಳಿಸಿರುತ್ತಾರೆ.

Related posts

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಾಲಕ ಸುಮಂತ್ ಸಾವು ಪ್ರಕರಣ: ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ.ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ

Suddi Udaya

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya
error: Content is protected !!