24 C
ಪುತ್ತೂರು, ಬೆಳ್ತಂಗಡಿ
April 3, 2025
ಅಪರಾಧ ಸುದ್ದಿಜಿಲ್ಲಾ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಂಟ್ವಾಳ ತಾಲೂಕು ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿ ಎಂಬಾತನಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಲು ಶ್ರಮಿಸಿದ
ಸರಕಾರದ ಪರವಾಗಿ ನ್ಯಾಯಾಲಯ ದಲ್ಲಿ ವಾದ ಮಂಡಿಸಿದ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಸಹನಾ ದೇವಿ ,* RFSL ನ ವೈಜ್ಞಾನಿಕ ಅಧಿಕಾರಿ ಭುವನೇಶ್ವರಿ MS ತನಿಖೆ ಸಹಾಯಕರಾದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸೀತರಾಮ್Court Monitoring Cell ಕರ್ತವ್ಯ ನಿರ್ವಹಿಸಿದ ಮಹಿಳಾ ಕಾನ್ಸ್ಟೇಬಲ್ ಕು ||ಸಫಿನಾ* ಅವರುಗಳ ಕರ್ತವ್ಯ ಬದ್ಧತೆ, ಪರಿಶ್ರಮ ಹಾಗೂ ಕರ್ತವ್ಯ ನಿಷ್ಠೆ ಯನ್ನು ಪ್ರಶಂಸಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಅಧೀಕ್ಷಕರಾದ
ವಿಕ್ರಮ್ ಅಮಟೆ ರವರು ಸತ್ಕರಿಸಿ ಅಭಿನಂದಿಸಿದರು.

Related posts

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಉಜಿರೆ ಪೇಟೆಗೆ ಬಂದಿದ್ದ ನೇತ್ರಾವತಿ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಹಣವನ್ನು ದ್ವಿಗುಣ ಮಾಡಿಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿಗಳು- ಮಹಿಳೆಗೆ ರೂ. 20. 29 ಲಕ್ಷಕ್ಕೂ ಮಿಕ್ಕಿ ವಂಚನೆ

Suddi Udaya
error: Content is protected !!