ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

Suddi Udaya

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಂಟ್ವಾಳ ತಾಲೂಕು ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿ ಎಂಬಾತನಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಲು ಶ್ರಮಿಸಿದ
ಸರಕಾರದ ಪರವಾಗಿ ನ್ಯಾಯಾಲಯ ದಲ್ಲಿ ವಾದ ಮಂಡಿಸಿದ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಸಹನಾ ದೇವಿ ,* RFSL ನ ವೈಜ್ಞಾನಿಕ ಅಧಿಕಾರಿ ಭುವನೇಶ್ವರಿ MS ತನಿಖೆ ಸಹಾಯಕರಾದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸೀತರಾಮ್Court Monitoring Cell ಕರ್ತವ್ಯ ನಿರ್ವಹಿಸಿದ ಮಹಿಳಾ ಕಾನ್ಸ್ಟೇಬಲ್ ಕು ||ಸಫಿನಾ* ಅವರುಗಳ ಕರ್ತವ್ಯ ಬದ್ಧತೆ, ಪರಿಶ್ರಮ ಹಾಗೂ ಕರ್ತವ್ಯ ನಿಷ್ಠೆ ಯನ್ನು ಪ್ರಶಂಸಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಅಧೀಕ್ಷಕರಾದ
ವಿಕ್ರಮ್ ಅಮಟೆ ರವರು ಸತ್ಕರಿಸಿ ಅಭಿನಂದಿಸಿದರು.

Leave a Comment

error: Content is protected !!