September 6, 2026
ಅಪರಾಧ ಸುದ್ದಿಜಿಲ್ಲಾ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಂಟ್ವಾಳ ತಾಲೂಕು ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿ ಎಂಬಾತನಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಲು ಶ್ರಮಿಸಿದ
ಸರಕಾರದ ಪರವಾಗಿ ನ್ಯಾಯಾಲಯ ದಲ್ಲಿ ವಾದ ಮಂಡಿಸಿದ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಸಹನಾ ದೇವಿ ,* RFSL ನ ವೈಜ್ಞಾನಿಕ ಅಧಿಕಾರಿ ಭುವನೇಶ್ವರಿ MS ತನಿಖೆ ಸಹಾಯಕರಾದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸೀತರಾಮ್Court Monitoring Cell ಕರ್ತವ್ಯ ನಿರ್ವಹಿಸಿದ ಮಹಿಳಾ ಕಾನ್ಸ್ಟೇಬಲ್ ಕು ||ಸಫಿನಾ* ಅವರುಗಳ ಕರ್ತವ್ಯ ಬದ್ಧತೆ, ಪರಿಶ್ರಮ ಹಾಗೂ ಕರ್ತವ್ಯ ನಿಷ್ಠೆ ಯನ್ನು ಪ್ರಶಂಸಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಅಧೀಕ್ಷಕರಾದ
ವಿಕ್ರಮ್ ಅಮಟೆ ರವರು ಸತ್ಕರಿಸಿ ಅಭಿನಂದಿಸಿದರು.

Related posts

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ: ಸುರಕ್ಷತೆಯನ್ನು ಅಳವಡಿಸಿ ಮನೆ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya
error: Content is protected !!