23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

ಉಜಿರೆ: ಸೇವಾಭಾರತಿ-ಸೇವಾಧಾಮದ ವತಿಯಿಂದ ಎಸ್. ಡಿ. ಎಮ್. ಕಾಲೇಜು ಉಜಿರೆಯ ಸಮಾಜ ಕಾರ್ಯ ವಿಭಾಗದ ಪ್ರಥಮ ಹಾಗೂ ದ್ವೀತೀಯ ವರ್ಷದ ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆ ಗಳ ಬಗ್ಗೆ ಕಾರ್ಯಗಾರವನ್ನು ಫೆಬ್ರವರಿ 20 ರಂದು ನಡೆಸಲಾಯಿತು.


ಸೇವಾಭಾರತಿ ಯ ಖಜಾಂಚಿಯಾದ ಶ್ರೀ ಕೆ.ವಿನಾಯಕ ರಾವ್ ಅವರು ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆಗಳ ಬಗ್ಗೆ ಮಾಹಿತಿಯಿತ್ತರು .
ಈ ಸಂಧರ್ಭದಲ್ಲಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ಕೆ. ಆರ್, ಸಹಾಯಕ ಪ್ರಧ್ಯಾಪಕರುಗಳಾದ ಡಾ. ಅತುಲ್ ಸೆಮಿತ್, ಡಾ. ಧನೇಶ್ವರಿ, ಸ್ವಾತಿ ಬಿ ಹಾಗೂ ಸೇವಾ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಕ್ಷೇತ್ರ ಸಂಯೋಜಕರಾದ ಅಖಿಲೇಶ್ ಎ, ಡಾಕ್ಯುಮೆಂಟ್ ಸಂಯೋಜಕಿಯಾದ ಅಪೂರ್ವ ಪಿ. ವಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಗಾರದಲ್ಲಿಒಟ್ಟು 81 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕು.ಪ್ರತೀಕ್ಷಾ ಕಾರ್ಯಕ್ರಮದ ನಿರೂಪಸಿ, ವಿಶಾಲ್ ಸ್ವಾಗತಿಸಿ ಕು.ಶಬರಿ ಧನ್ಯವಾದವಿತ್ತರು.

Related posts

ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

Suddi Udaya

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

Suddi Udaya
error: Content is protected !!