22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

ಉಜಿರೆ: ಸೇವಾಭಾರತಿ-ಸೇವಾಧಾಮದ ವತಿಯಿಂದ ಎಸ್. ಡಿ. ಎಮ್. ಕಾಲೇಜು ಉಜಿರೆಯ ಸಮಾಜ ಕಾರ್ಯ ವಿಭಾಗದ ಪ್ರಥಮ ಹಾಗೂ ದ್ವೀತೀಯ ವರ್ಷದ ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆ ಗಳ ಬಗ್ಗೆ ಕಾರ್ಯಗಾರವನ್ನು ಫೆಬ್ರವರಿ 20 ರಂದು ನಡೆಸಲಾಯಿತು.


ಸೇವಾಭಾರತಿ ಯ ಖಜಾಂಚಿಯಾದ ಶ್ರೀ ಕೆ.ವಿನಾಯಕ ರಾವ್ ಅವರು ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆಗಳ ಬಗ್ಗೆ ಮಾಹಿತಿಯಿತ್ತರು .
ಈ ಸಂಧರ್ಭದಲ್ಲಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ಕೆ. ಆರ್, ಸಹಾಯಕ ಪ್ರಧ್ಯಾಪಕರುಗಳಾದ ಡಾ. ಅತುಲ್ ಸೆಮಿತ್, ಡಾ. ಧನೇಶ್ವರಿ, ಸ್ವಾತಿ ಬಿ ಹಾಗೂ ಸೇವಾ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಕ್ಷೇತ್ರ ಸಂಯೋಜಕರಾದ ಅಖಿಲೇಶ್ ಎ, ಡಾಕ್ಯುಮೆಂಟ್ ಸಂಯೋಜಕಿಯಾದ ಅಪೂರ್ವ ಪಿ. ವಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಗಾರದಲ್ಲಿಒಟ್ಟು 81 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕು.ಪ್ರತೀಕ್ಷಾ ಕಾರ್ಯಕ್ರಮದ ನಿರೂಪಸಿ, ವಿಶಾಲ್ ಸ್ವಾಗತಿಸಿ ಕು.ಶಬರಿ ಧನ್ಯವಾದವಿತ್ತರು.

Related posts

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಉಜಿರೆ ಎಸ್.ಡಿ.ಎಂ. ಸೆಕೆಂಡರಿ ಶಾಲೆಯಲ್ಲಿ ಜಿಲ್ಲಾಮಟ್ಟದ ನೆಟ್‌ಬಾಲ್ ಟೂರ್ನಿ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಅಳದಂಗಡಿಯ ವಿಲ್ಮಾ ಲವೀನಾ ಡಿಸೋಜಾ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!