24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

ಉಜಿರೆ: ಸೇವಾಭಾರತಿ-ಸೇವಾಧಾಮದ ವತಿಯಿಂದ ಎಸ್. ಡಿ. ಎಮ್. ಕಾಲೇಜು ಉಜಿರೆಯ ಸಮಾಜ ಕಾರ್ಯ ವಿಭಾಗದ ಪ್ರಥಮ ಹಾಗೂ ದ್ವೀತೀಯ ವರ್ಷದ ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆ ಗಳ ಬಗ್ಗೆ ಕಾರ್ಯಗಾರವನ್ನು ಫೆಬ್ರವರಿ 20 ರಂದು ನಡೆಸಲಾಯಿತು.


ಸೇವಾಭಾರತಿ ಯ ಖಜಾಂಚಿಯಾದ ಶ್ರೀ ಕೆ.ವಿನಾಯಕ ರಾವ್ ಅವರು ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆಗಳ ಬಗ್ಗೆ ಮಾಹಿತಿಯಿತ್ತರು .
ಈ ಸಂಧರ್ಭದಲ್ಲಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ಕೆ. ಆರ್, ಸಹಾಯಕ ಪ್ರಧ್ಯಾಪಕರುಗಳಾದ ಡಾ. ಅತುಲ್ ಸೆಮಿತ್, ಡಾ. ಧನೇಶ್ವರಿ, ಸ್ವಾತಿ ಬಿ ಹಾಗೂ ಸೇವಾ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಕ್ಷೇತ್ರ ಸಂಯೋಜಕರಾದ ಅಖಿಲೇಶ್ ಎ, ಡಾಕ್ಯುಮೆಂಟ್ ಸಂಯೋಜಕಿಯಾದ ಅಪೂರ್ವ ಪಿ. ವಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಗಾರದಲ್ಲಿಒಟ್ಟು 81 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕು.ಪ್ರತೀಕ್ಷಾ ಕಾರ್ಯಕ್ರಮದ ನಿರೂಪಸಿ, ವಿಶಾಲ್ ಸ್ವಾಗತಿಸಿ ಕು.ಶಬರಿ ಧನ್ಯವಾದವಿತ್ತರು.

Related posts

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya
error: Content is protected !!