22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

ಬೆಳ್ತಂಗಡಿ:ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಇವರು ನಡೆಸಿದ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳ ವಿಜೇತರ ಬಹುಮಾನ ವಿತರಣಾ ಕಾರ್ಯಕ್ರಮವು ಫೆ.20 ರಂದು ಸೈಂಟ್ ಜೆರೇಸ ಪ್ರೌಢಶಾಲೆ ಮಂಗಳೂರು ಜಿಪ್ಪುವಿನಲ್ಲಿ ನಡೆದಿತು.

ಜಿಲ್ಲಾಮಟ್ಟದಸ್ಪರ್ಧೆಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಪ್ರತಿಕ್ ವಿ.ಎಸ್ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಸಂವಿಧಾನ ದಿನದ ಘೋಷವಾಕ್ಯ ರಚನಾ ಸ್ಪರ್ಧೆಯಲ್ಲಿ ಕುಮಾರಿ ಸುದೀಕ್ಷಾ ಪ್ರಥಮ ಸ್ಥಾನಗಳಿಸಿರುತ್ತಾರೆ.

Related posts

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya

ವಕೀಲರ ಸಂಘದ ಕಚೇರಿಗೆ ರಕ್ಷಿತ್ ಶಿವರಾಂ ಸೌಹಾರ್ಧ ಭೇಟಿ, ಸಮಾಲೋಚನೆ

Suddi Udaya

ಲಾಯಿಲ : ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆವಿದ್ಯಾರ್ಥಿಗಳಿಂದ ಸಿ.ಸಿ. ಟಿ.ವಿ ಹಸ್ತಾಂತರ ಹಾಗೂ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya
error: Content is protected !!