September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

ಬೆಳ್ತಂಗಡಿ : ದಿನದಿಂದ ದಿನೇ ಬಿಸಿಲಿನ ತಾಪ ಹೆಚ್ಚಾಗುತಿದ್ದು ಅಲ್ಲಲ್ಲಿ ಅಗ್ನಿ ಅನಾಹುತಗಳು ಸಂಭವಿಸುತ್ತಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಫೆ 26 ಮಧ್ಯಾಹ್ನ ಗುಡ್ಡಕ್ಕೆ ಬೆಂಕಿ ಬಿದಿದ್ದು ಸಮೀಪದ  ರಬ್ಬರ್ ತೋಟಕ್ಕೂ ಬೆಂಕಿ ವ್ಯಾಪಿಸಿದೆ. ಸ್ಥಳೀಯರು ಅಗ್ನಿಶಾಮಕ

ಇಲಾಖೆಗೆ ಮಾಹಿತಿ ನೀಡಿದರು.ಅಗ್ನಿ ಶಾಮಕ ದಳ ಹಾಗೂ ಸ್ಥಳೀಯರು ನಂದಿಸುವ ಕಾರ್ಯ ಮಾಡಿದರೂ ಬೆಂಕಿ ಅವಾಗಲೇಎರಡು ಎಕರೆ ರಬ್ಬರ್ ಗುಡ್ಡ ಸೇರಿದಂತೆ 5 ಎಕರೆಯಷ್ಟು ಗುಡ್ಡದಲ್ಲಿ ಬೆಂಕಿ ವ್ಯಾಪಿಸಿದೆ.ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ ಈಗಾಗಲೇ ಎರಡು  ಅಗ್ನಿಶಾಮಕ ಇಲಾಖೆಯ ತಂಡಗಳು, ಲಾಯಿಲ ಗ್ರಾಮ 

ಪಂಚಾಯತ್ ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಶತಪ್ರಯತ್ನ ಮಾಡುತಿದ್ದಾರೆ.ಕಳೆದ ವಾರವಷ್ಟೇ ಲಾಯಿಲ ಗ್ರಾಮದ ಪಡ್ಲಾಡಿ ಎಂಬಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಅಗ್ನಿಶಾಮಕ ಇಲಾಖೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿತ್ತು. ಸ್ಥಳೀಯರ ಸಮಯಪ್ರಜ್ಙೆಯಿಂದ ದೊಡ್ಡ ಅನಾಹುತ ತಪ್ಪಿತ್ತು.

Related posts

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

Suddi Udaya

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!