ನಿಧನ :ಬೆಳ್ತಂಗಡಿ ಹಳೆಕೋಟೆ ನಿವಾಸಿ ಪದ್ಮಿನಿ ನಿಧನ

Suddi Udaya

ಬೆಳ್ತಂಗಡಿ: ಇಲ್ಲಿಯ ಹಳೆ ಕೋಟೆ ನಿವಾಸಿ ವೀರ್ ಪಾರ್ಶ್ವನಾಥ ಜೈನ್ ರವರ ಧರ್ಮಪತ್ನಿ ಪದ್ಮಿನಿ ಪೆ.25ರಂದು ಹೃದಯಘಾತದಿಂದ ನಿಧನ ಹೊಂದಿದ್ದಾರೆ.


ಎಲ್ಲಾ ಜೈನ್ ಮಿಲನ್ ಕಾರ್ಯಕ್ರಮದಲ್ಲಿ ಇತರ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಪತಿ ಪಾರ್ಶ್ವನಾಥ ಜೈನ್ ಮತ್ತು ಎರಡು ಗಂಡು ಮಕ್ಕಳನ್ನು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Leave a Comment

error: Content is protected !!