26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

ಬೆಳ್ತಂಗಡಿ : ದಿನದಿಂದ ದಿನೇ ಬಿಸಿಲಿನ ತಾಪ ಹೆಚ್ಚಾಗುತಿದ್ದು ಅಲ್ಲಲ್ಲಿ ಅಗ್ನಿ ಅನಾಹುತಗಳು ಸಂಭವಿಸುತ್ತಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಫೆ 26 ಮಧ್ಯಾಹ್ನ ಗುಡ್ಡಕ್ಕೆ ಬೆಂಕಿ ಬಿದಿದ್ದು ಸಮೀಪದ  ರಬ್ಬರ್ ತೋಟಕ್ಕೂ ಬೆಂಕಿ ವ್ಯಾಪಿಸಿದೆ. ಸ್ಥಳೀಯರು ಅಗ್ನಿಶಾಮಕ

ಇಲಾಖೆಗೆ ಮಾಹಿತಿ ನೀಡಿದರು.ಅಗ್ನಿ ಶಾಮಕ ದಳ ಹಾಗೂ ಸ್ಥಳೀಯರು ನಂದಿಸುವ ಕಾರ್ಯ ಮಾಡಿದರೂ ಬೆಂಕಿ ಅವಾಗಲೇಎರಡು ಎಕರೆ ರಬ್ಬರ್ ಗುಡ್ಡ ಸೇರಿದಂತೆ 5 ಎಕರೆಯಷ್ಟು ಗುಡ್ಡದಲ್ಲಿ ಬೆಂಕಿ ವ್ಯಾಪಿಸಿದೆ.ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ ಈಗಾಗಲೇ ಎರಡು  ಅಗ್ನಿಶಾಮಕ ಇಲಾಖೆಯ ತಂಡಗಳು, ಲಾಯಿಲ ಗ್ರಾಮ 

ಪಂಚಾಯತ್ ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಶತಪ್ರಯತ್ನ ಮಾಡುತಿದ್ದಾರೆ.ಕಳೆದ ವಾರವಷ್ಟೇ ಲಾಯಿಲ ಗ್ರಾಮದ ಪಡ್ಲಾಡಿ ಎಂಬಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಅಗ್ನಿಶಾಮಕ ಇಲಾಖೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿತ್ತು. ಸ್ಥಳೀಯರ ಸಮಯಪ್ರಜ್ಙೆಯಿಂದ ದೊಡ್ಡ ಅನಾಹುತ ತಪ್ಪಿತ್ತು.

Related posts

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

Suddi Udaya

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya
error: Content is protected !!