37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರಿ ಕ್ಷೇತ್ರ ಎರ್ನೋಡಿ ಉಜಿರೆಯ ಈ ವರ್ಷದ ಜಾತ್ರೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವು ಫೆ. 26 ಆದಿತ್ಯವಾರ ಶ್ರೀ ಕ್ಷೇತ್ರ ಸಭಾಭವನದಲ್ಲಿ ನಡೆಯಿತು.
ದೈವ ನರ್ತಕರಿಗೆ ಮತ್ತು ಪಾತ್ರಿ ಯವರಿಗೆ ವೀಳ್ಯ ನೀಡುವ ಕಾರ್ಯಕ್ರಮ ನಡೆಯಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಯನ್ನು ರಾಮಚಂದ್ರ ಶೆಟ್ಟಿ ಉದ್ಯಮಿ ಉಜಿರೆ ಇವರು ನಡೆಸಿಕೊಟ್ಟರು,
ಕಾರ್ಯಕ್ರಮ ದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಯು.ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಜಯಂತ ಶೆಟ್ಟಿ ಕುಂಟಿನಿ, ಮೋಹನ್ ಶೆಟ್ಟಿಗಾರ್ ಉಜಿರೆ, ಪೂವಯ್ಯ ಗೌಡ, ಅಮ್ಮು ಎರ್ನೋಡಿ,ವಿಶ್ವನಾಥ್ ಶೆಟ್ಟಿ ಪಾರ,ಬೆ.ತಾ ಮೊಗೇರ ಸಮಾಜ ಸೇವಾ ಸಮಿತಿ(ರಿ) ಎರ್ನೋಡಿ ಉಜಿರೆ ಇದರ ಅಧ್ಯಕ್ಷರಾದ ನೋಣಯ್ಯ ಪುಂಜಾಲಕಟ್ಟೆ, ದೈವಸ್ಥಾನ ಸಮಿತಿ ಸದಸ್ಯರಾದ ಪದ್ಮ ನಾಯ್ಕ ಪಾರ, ರಾಜಾರಾಮ ನೇಕಾರ,ಅಮುನ ಬಡೆಕೊಟ್ಟು ಟಿ.ಬಾಬು ತುಂಬೆದೊಟ್ಟು, ಚಲ್ಲ ಮೊಗೇರ, ಗಣೇಶ್ ಪಾರ,ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ,ರಾಜೇಶ್ ಜೋಗಿ,ಸುಜನ್ ಪಜಿರಡ್ಕ, ಸಂಜಯ್ ಪಾರ,ರಂಜಿತ್ ಪಾರ, ಗೌತಮ್ ಪಾರ,ಅಜಯ್ ಪಾರ ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಬೀಟಿಗೆಯಲ್ಲಿ ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಬಾಲಕ ಮೃತ್ಯು

Suddi Udaya

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

Suddi Udaya

ನಾಳೆ(ಜು.6): ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ : ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ದಿತಿ ಸಾಂತ್ವನ ನಿಧಿ ವಿತರಣೆ

Suddi Udaya

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

Suddi Udaya

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya
error: Content is protected !!