April 2, 2025
ಗ್ರಾಮಾಂತರ ಸುದ್ದಿ

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರಿ ಕ್ಷೇತ್ರ ಎರ್ನೋಡಿ ಉಜಿರೆಯ ಈ ವರ್ಷದ ಜಾತ್ರೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವು ಫೆ. 26 ಆದಿತ್ಯವಾರ ಶ್ರೀ ಕ್ಷೇತ್ರ ಸಭಾಭವನದಲ್ಲಿ ನಡೆಯಿತು.
ದೈವ ನರ್ತಕರಿಗೆ ಮತ್ತು ಪಾತ್ರಿ ಯವರಿಗೆ ವೀಳ್ಯ ನೀಡುವ ಕಾರ್ಯಕ್ರಮ ನಡೆಯಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಯನ್ನು ರಾಮಚಂದ್ರ ಶೆಟ್ಟಿ ಉದ್ಯಮಿ ಉಜಿರೆ ಇವರು ನಡೆಸಿಕೊಟ್ಟರು,
ಕಾರ್ಯಕ್ರಮ ದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಯು.ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಜಯಂತ ಶೆಟ್ಟಿ ಕುಂಟಿನಿ, ಮೋಹನ್ ಶೆಟ್ಟಿಗಾರ್ ಉಜಿರೆ, ಪೂವಯ್ಯ ಗೌಡ, ಅಮ್ಮು ಎರ್ನೋಡಿ,ವಿಶ್ವನಾಥ್ ಶೆಟ್ಟಿ ಪಾರ,ಬೆ.ತಾ ಮೊಗೇರ ಸಮಾಜ ಸೇವಾ ಸಮಿತಿ(ರಿ) ಎರ್ನೋಡಿ ಉಜಿರೆ ಇದರ ಅಧ್ಯಕ್ಷರಾದ ನೋಣಯ್ಯ ಪುಂಜಾಲಕಟ್ಟೆ, ದೈವಸ್ಥಾನ ಸಮಿತಿ ಸದಸ್ಯರಾದ ಪದ್ಮ ನಾಯ್ಕ ಪಾರ, ರಾಜಾರಾಮ ನೇಕಾರ,ಅಮುನ ಬಡೆಕೊಟ್ಟು ಟಿ.ಬಾಬು ತುಂಬೆದೊಟ್ಟು, ಚಲ್ಲ ಮೊಗೇರ, ಗಣೇಶ್ ಪಾರ,ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ,ರಾಜೇಶ್ ಜೋಗಿ,ಸುಜನ್ ಪಜಿರಡ್ಕ, ಸಂಜಯ್ ಪಾರ,ರಂಜಿತ್ ಪಾರ, ಗೌತಮ್ ಪಾರ,ಅಜಯ್ ಪಾರ ಉಪಸ್ಥಿತರಿದ್ದರು.

Related posts

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
error: Content is protected !!