25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರಿ ಕ್ಷೇತ್ರ ಎರ್ನೋಡಿ ಉಜಿರೆಯ ಈ ವರ್ಷದ ಜಾತ್ರೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವು ಫೆ. 26 ಆದಿತ್ಯವಾರ ಶ್ರೀ ಕ್ಷೇತ್ರ ಸಭಾಭವನದಲ್ಲಿ ನಡೆಯಿತು.
ದೈವ ನರ್ತಕರಿಗೆ ಮತ್ತು ಪಾತ್ರಿ ಯವರಿಗೆ ವೀಳ್ಯ ನೀಡುವ ಕಾರ್ಯಕ್ರಮ ನಡೆಯಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಯನ್ನು ರಾಮಚಂದ್ರ ಶೆಟ್ಟಿ ಉದ್ಯಮಿ ಉಜಿರೆ ಇವರು ನಡೆಸಿಕೊಟ್ಟರು,
ಕಾರ್ಯಕ್ರಮ ದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಯು.ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಜಯಂತ ಶೆಟ್ಟಿ ಕುಂಟಿನಿ, ಮೋಹನ್ ಶೆಟ್ಟಿಗಾರ್ ಉಜಿರೆ, ಪೂವಯ್ಯ ಗೌಡ, ಅಮ್ಮು ಎರ್ನೋಡಿ,ವಿಶ್ವನಾಥ್ ಶೆಟ್ಟಿ ಪಾರ,ಬೆ.ತಾ ಮೊಗೇರ ಸಮಾಜ ಸೇವಾ ಸಮಿತಿ(ರಿ) ಎರ್ನೋಡಿ ಉಜಿರೆ ಇದರ ಅಧ್ಯಕ್ಷರಾದ ನೋಣಯ್ಯ ಪುಂಜಾಲಕಟ್ಟೆ, ದೈವಸ್ಥಾನ ಸಮಿತಿ ಸದಸ್ಯರಾದ ಪದ್ಮ ನಾಯ್ಕ ಪಾರ, ರಾಜಾರಾಮ ನೇಕಾರ,ಅಮುನ ಬಡೆಕೊಟ್ಟು ಟಿ.ಬಾಬು ತುಂಬೆದೊಟ್ಟು, ಚಲ್ಲ ಮೊಗೇರ, ಗಣೇಶ್ ಪಾರ,ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ,ರಾಜೇಶ್ ಜೋಗಿ,ಸುಜನ್ ಪಜಿರಡ್ಕ, ಸಂಜಯ್ ಪಾರ,ರಂಜಿತ್ ಪಾರ, ಗೌತಮ್ ಪಾರ,ಅಜಯ್ ಪಾರ ಉಪಸ್ಥಿತರಿದ್ದರು.

Related posts

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

Suddi Udaya

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!