July 23, 2026
ನಿಧನ

ನಿಧನ :ಬೆಳ್ತಂಗಡಿ ಹಳೆಕೋಟೆ ನಿವಾಸಿ ಪದ್ಮಿನಿ ನಿಧನ

ಬೆಳ್ತಂಗಡಿ: ಇಲ್ಲಿಯ ಹಳೆ ಕೋಟೆ ನಿವಾಸಿ ವೀರ್ ಪಾರ್ಶ್ವನಾಥ ಜೈನ್ ರವರ ಧರ್ಮಪತ್ನಿ ಪದ್ಮಿನಿ ಪೆ.25ರಂದು ಹೃದಯಘಾತದಿಂದ ನಿಧನ ಹೊಂದಿದ್ದಾರೆ.


ಎಲ್ಲಾ ಜೈನ್ ಮಿಲನ್ ಕಾರ್ಯಕ್ರಮದಲ್ಲಿ ಇತರ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಪತಿ ಪಾರ್ಶ್ವನಾಥ ಜೈನ್ ಮತ್ತು ಎರಡು ಗಂಡು ಮಕ್ಕಳನ್ನು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ನಿವಾಸಿ, ಕನ್ನಡದ ಹಿರಿಯ ನಟಿ, ಲೀಲಾವತಿ ಇಂದು ಸಂಜೆ ನಿಧನ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya
error: Content is protected !!