23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ನಿಧನ :ಬೆಳ್ತಂಗಡಿ ಹಳೆಕೋಟೆ ನಿವಾಸಿ ಪದ್ಮಿನಿ ನಿಧನ

ಬೆಳ್ತಂಗಡಿ: ಇಲ್ಲಿಯ ಹಳೆ ಕೋಟೆ ನಿವಾಸಿ ವೀರ್ ಪಾರ್ಶ್ವನಾಥ ಜೈನ್ ರವರ ಧರ್ಮಪತ್ನಿ ಪದ್ಮಿನಿ ಪೆ.25ರಂದು ಹೃದಯಘಾತದಿಂದ ನಿಧನ ಹೊಂದಿದ್ದಾರೆ.


ಎಲ್ಲಾ ಜೈನ್ ಮಿಲನ್ ಕಾರ್ಯಕ್ರಮದಲ್ಲಿ ಇತರ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಪತಿ ಪಾರ್ಶ್ವನಾಥ ಜೈನ್ ಮತ್ತು ಎರಡು ಗಂಡು ಮಕ್ಕಳನ್ನು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

Suddi Udaya

ಬೈಕ್-ಪಿಕಪ್ ಡಿಕ್ಕಿ: ಗಂಭೀರ ಗಾಯಗೊಂಡ ಬೈಕ್‌ ಸವಾರ ನವೀನ್ ಪೂಜಾರಿ ಮೃತ್ಯು

Suddi Udaya

ಡೆಂಜ ನಿವಾಸಿ ಸುರೇಶ್ ಉಪ್ಪಾರ್ಣ(ಸುಬ್ರಮಣ್ಯ ಉಪ್ಪಾರ್ಣ) ಹೃದಯಾಘಾತದಿಂದ ನಿಧನ.

Suddi Udaya

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya
error: Content is protected !!