24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

ಬೆಳ್ತಂಗಡಿ : ದಿನದಿಂದ ದಿನೇ ಬಿಸಿಲಿನ ತಾಪ ಹೆಚ್ಚಾಗುತಿದ್ದು ಅಲ್ಲಲ್ಲಿ ಅಗ್ನಿ ಅನಾಹುತಗಳು ಸಂಭವಿಸುತ್ತಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಫೆ 26 ಮಧ್ಯಾಹ್ನ ಗುಡ್ಡಕ್ಕೆ ಬೆಂಕಿ ಬಿದಿದ್ದು ಸಮೀಪದ  ರಬ್ಬರ್ ತೋಟಕ್ಕೂ ಬೆಂಕಿ ವ್ಯಾಪಿಸಿದೆ. ಸ್ಥಳೀಯರು ಅಗ್ನಿಶಾಮಕ

ಇಲಾಖೆಗೆ ಮಾಹಿತಿ ನೀಡಿದರು.ಅಗ್ನಿ ಶಾಮಕ ದಳ ಹಾಗೂ ಸ್ಥಳೀಯರು ನಂದಿಸುವ ಕಾರ್ಯ ಮಾಡಿದರೂ ಬೆಂಕಿ ಅವಾಗಲೇಎರಡು ಎಕರೆ ರಬ್ಬರ್ ಗುಡ್ಡ ಸೇರಿದಂತೆ 5 ಎಕರೆಯಷ್ಟು ಗುಡ್ಡದಲ್ಲಿ ಬೆಂಕಿ ವ್ಯಾಪಿಸಿದೆ.ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ ಈಗಾಗಲೇ ಎರಡು  ಅಗ್ನಿಶಾಮಕ ಇಲಾಖೆಯ ತಂಡಗಳು, ಲಾಯಿಲ ಗ್ರಾಮ 

ಪಂಚಾಯತ್ ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಶತಪ್ರಯತ್ನ ಮಾಡುತಿದ್ದಾರೆ.ಕಳೆದ ವಾರವಷ್ಟೇ ಲಾಯಿಲ ಗ್ರಾಮದ ಪಡ್ಲಾಡಿ ಎಂಬಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಅಗ್ನಿಶಾಮಕ ಇಲಾಖೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿತ್ತು. ಸ್ಥಳೀಯರ ಸಮಯಪ್ರಜ್ಙೆಯಿಂದ ದೊಡ್ಡ ಅನಾಹುತ ತಪ್ಪಿತ್ತು.

Related posts

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

Suddi Udaya

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

Suddi Udaya
error: Content is protected !!