38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರಿ ಕ್ಷೇತ್ರ ಎರ್ನೋಡಿ ಉಜಿರೆಯ ಈ ವರ್ಷದ ಜಾತ್ರೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವು ಫೆ. 26 ಆದಿತ್ಯವಾರ ಶ್ರೀ ಕ್ಷೇತ್ರ ಸಭಾಭವನದಲ್ಲಿ ನಡೆಯಿತು.
ದೈವ ನರ್ತಕರಿಗೆ ಮತ್ತು ಪಾತ್ರಿ ಯವರಿಗೆ ವೀಳ್ಯ ನೀಡುವ ಕಾರ್ಯಕ್ರಮ ನಡೆಯಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಯನ್ನು ರಾಮಚಂದ್ರ ಶೆಟ್ಟಿ ಉದ್ಯಮಿ ಉಜಿರೆ ಇವರು ನಡೆಸಿಕೊಟ್ಟರು,
ಕಾರ್ಯಕ್ರಮ ದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಯು.ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಜಯಂತ ಶೆಟ್ಟಿ ಕುಂಟಿನಿ, ಮೋಹನ್ ಶೆಟ್ಟಿಗಾರ್ ಉಜಿರೆ, ಪೂವಯ್ಯ ಗೌಡ, ಅಮ್ಮು ಎರ್ನೋಡಿ,ವಿಶ್ವನಾಥ್ ಶೆಟ್ಟಿ ಪಾರ,ಬೆ.ತಾ ಮೊಗೇರ ಸಮಾಜ ಸೇವಾ ಸಮಿತಿ(ರಿ) ಎರ್ನೋಡಿ ಉಜಿರೆ ಇದರ ಅಧ್ಯಕ್ಷರಾದ ನೋಣಯ್ಯ ಪುಂಜಾಲಕಟ್ಟೆ, ದೈವಸ್ಥಾನ ಸಮಿತಿ ಸದಸ್ಯರಾದ ಪದ್ಮ ನಾಯ್ಕ ಪಾರ, ರಾಜಾರಾಮ ನೇಕಾರ,ಅಮುನ ಬಡೆಕೊಟ್ಟು ಟಿ.ಬಾಬು ತುಂಬೆದೊಟ್ಟು, ಚಲ್ಲ ಮೊಗೇರ, ಗಣೇಶ್ ಪಾರ,ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ,ರಾಜೇಶ್ ಜೋಗಿ,ಸುಜನ್ ಪಜಿರಡ್ಕ, ಸಂಜಯ್ ಪಾರ,ರಂಜಿತ್ ಪಾರ, ಗೌತಮ್ ಪಾರ,ಅಜಯ್ ಪಾರ ಉಪಸ್ಥಿತರಿದ್ದರು.

Related posts

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಭಾರೀ ಗಾಳಿ ಮಳೆ: ಪಡಂಗಡಿ ವ್ಯಾಪ್ತಿಯಲ್ಲಿ ಮನೆ ಮೇಲೆ ಹಾಗೂ ರಸ್ತೆಗೆ ಬಿದ್ದ ಮರ : ಅಪಾರ ಹಾನಿ

Suddi Udaya

ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿಮಿ೯ಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೆ ಒಳಪಡಿಸಬೇಕು ಒತ್ತಾಯಿಸಿ ಜನಾಗ್ರಹ ಸಭೆ

Suddi Udaya

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya

ನಿಡ್ಲೆ: ಸತ್ಯಭಾಮೆಯಮ್ಮ ನಿಧನ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!