September 6, 2026
ಗ್ರಾಮಾಂತರ ಸುದ್ದಿ

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರಿ ಕ್ಷೇತ್ರ ಎರ್ನೋಡಿ ಉಜಿರೆಯ ಈ ವರ್ಷದ ಜಾತ್ರೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವು ಫೆ. 26 ಆದಿತ್ಯವಾರ ಶ್ರೀ ಕ್ಷೇತ್ರ ಸಭಾಭವನದಲ್ಲಿ ನಡೆಯಿತು.
ದೈವ ನರ್ತಕರಿಗೆ ಮತ್ತು ಪಾತ್ರಿ ಯವರಿಗೆ ವೀಳ್ಯ ನೀಡುವ ಕಾರ್ಯಕ್ರಮ ನಡೆಯಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಯನ್ನು ರಾಮಚಂದ್ರ ಶೆಟ್ಟಿ ಉದ್ಯಮಿ ಉಜಿರೆ ಇವರು ನಡೆಸಿಕೊಟ್ಟರು,
ಕಾರ್ಯಕ್ರಮ ದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಯು.ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಜಯಂತ ಶೆಟ್ಟಿ ಕುಂಟಿನಿ, ಮೋಹನ್ ಶೆಟ್ಟಿಗಾರ್ ಉಜಿರೆ, ಪೂವಯ್ಯ ಗೌಡ, ಅಮ್ಮು ಎರ್ನೋಡಿ,ವಿಶ್ವನಾಥ್ ಶೆಟ್ಟಿ ಪಾರ,ಬೆ.ತಾ ಮೊಗೇರ ಸಮಾಜ ಸೇವಾ ಸಮಿತಿ(ರಿ) ಎರ್ನೋಡಿ ಉಜಿರೆ ಇದರ ಅಧ್ಯಕ್ಷರಾದ ನೋಣಯ್ಯ ಪುಂಜಾಲಕಟ್ಟೆ, ದೈವಸ್ಥಾನ ಸಮಿತಿ ಸದಸ್ಯರಾದ ಪದ್ಮ ನಾಯ್ಕ ಪಾರ, ರಾಜಾರಾಮ ನೇಕಾರ,ಅಮುನ ಬಡೆಕೊಟ್ಟು ಟಿ.ಬಾಬು ತುಂಬೆದೊಟ್ಟು, ಚಲ್ಲ ಮೊಗೇರ, ಗಣೇಶ್ ಪಾರ,ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ,ರಾಜೇಶ್ ಜೋಗಿ,ಸುಜನ್ ಪಜಿರಡ್ಕ, ಸಂಜಯ್ ಪಾರ,ರಂಜಿತ್ ಪಾರ, ಗೌತಮ್ ಪಾರ,ಅಜಯ್ ಪಾರ ಉಪಸ್ಥಿತರಿದ್ದರು.

Related posts

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕುವೆಟ್ಟು ಶಕ್ತಿಕೇಂದ್ರದಿಂದ ಓಡೀಲು ದೇವಸ್ಥಾನದಲ್ಲಿ ಪೂಜೆ

Suddi Udaya

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ

Suddi Udaya

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya
error: Content is protected !!