23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರಿ ಕ್ಷೇತ್ರ ಎರ್ನೋಡಿ ಉಜಿರೆಯ ಈ ವರ್ಷದ ಜಾತ್ರೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವು ಫೆ. 26 ಆದಿತ್ಯವಾರ ಶ್ರೀ ಕ್ಷೇತ್ರ ಸಭಾಭವನದಲ್ಲಿ ನಡೆಯಿತು.
ದೈವ ನರ್ತಕರಿಗೆ ಮತ್ತು ಪಾತ್ರಿ ಯವರಿಗೆ ವೀಳ್ಯ ನೀಡುವ ಕಾರ್ಯಕ್ರಮ ನಡೆಯಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಯನ್ನು ರಾಮಚಂದ್ರ ಶೆಟ್ಟಿ ಉದ್ಯಮಿ ಉಜಿರೆ ಇವರು ನಡೆಸಿಕೊಟ್ಟರು,
ಕಾರ್ಯಕ್ರಮ ದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಯು.ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಜಯಂತ ಶೆಟ್ಟಿ ಕುಂಟಿನಿ, ಮೋಹನ್ ಶೆಟ್ಟಿಗಾರ್ ಉಜಿರೆ, ಪೂವಯ್ಯ ಗೌಡ, ಅಮ್ಮು ಎರ್ನೋಡಿ,ವಿಶ್ವನಾಥ್ ಶೆಟ್ಟಿ ಪಾರ,ಬೆ.ತಾ ಮೊಗೇರ ಸಮಾಜ ಸೇವಾ ಸಮಿತಿ(ರಿ) ಎರ್ನೋಡಿ ಉಜಿರೆ ಇದರ ಅಧ್ಯಕ್ಷರಾದ ನೋಣಯ್ಯ ಪುಂಜಾಲಕಟ್ಟೆ, ದೈವಸ್ಥಾನ ಸಮಿತಿ ಸದಸ್ಯರಾದ ಪದ್ಮ ನಾಯ್ಕ ಪಾರ, ರಾಜಾರಾಮ ನೇಕಾರ,ಅಮುನ ಬಡೆಕೊಟ್ಟು ಟಿ.ಬಾಬು ತುಂಬೆದೊಟ್ಟು, ಚಲ್ಲ ಮೊಗೇರ, ಗಣೇಶ್ ಪಾರ,ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ,ರಾಜೇಶ್ ಜೋಗಿ,ಸುಜನ್ ಪಜಿರಡ್ಕ, ಸಂಜಯ್ ಪಾರ,ರಂಜಿತ್ ಪಾರ, ಗೌತಮ್ ಪಾರ,ಅಜಯ್ ಪಾರ ಉಪಸ್ಥಿತರಿದ್ದರು.

Related posts

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ದೂರುದಾರ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ- ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿ ‘ತ್ರಿಪದಿ ಬ್ರಹ್ಮ, ಸಂತ ಕವಿ ಸವ೯ಜ್ಞ’ ಜಯಂತಿ ಆಚರಣೆ

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya
error: Content is protected !!