July 23, 2026
ಗ್ರಾಮಾಂತರ ಸುದ್ದಿ

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರಿ ಕ್ಷೇತ್ರ ಎರ್ನೋಡಿ ಉಜಿರೆಯ ಈ ವರ್ಷದ ಜಾತ್ರೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವು ಫೆ. 26 ಆದಿತ್ಯವಾರ ಶ್ರೀ ಕ್ಷೇತ್ರ ಸಭಾಭವನದಲ್ಲಿ ನಡೆಯಿತು.
ದೈವ ನರ್ತಕರಿಗೆ ಮತ್ತು ಪಾತ್ರಿ ಯವರಿಗೆ ವೀಳ್ಯ ನೀಡುವ ಕಾರ್ಯಕ್ರಮ ನಡೆಯಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಯನ್ನು ರಾಮಚಂದ್ರ ಶೆಟ್ಟಿ ಉದ್ಯಮಿ ಉಜಿರೆ ಇವರು ನಡೆಸಿಕೊಟ್ಟರು,
ಕಾರ್ಯಕ್ರಮ ದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಯು.ಬಾಬು ಮೊಗೇರ ಎರ್ನೋಡಿ, ಟ್ರಸ್ಟಿ ಗಳಾದ ಜಯಂತ ಶೆಟ್ಟಿ ಕುಂಟಿನಿ, ಮೋಹನ್ ಶೆಟ್ಟಿಗಾರ್ ಉಜಿರೆ, ಪೂವಯ್ಯ ಗೌಡ, ಅಮ್ಮು ಎರ್ನೋಡಿ,ವಿಶ್ವನಾಥ್ ಶೆಟ್ಟಿ ಪಾರ,ಬೆ.ತಾ ಮೊಗೇರ ಸಮಾಜ ಸೇವಾ ಸಮಿತಿ(ರಿ) ಎರ್ನೋಡಿ ಉಜಿರೆ ಇದರ ಅಧ್ಯಕ್ಷರಾದ ನೋಣಯ್ಯ ಪುಂಜಾಲಕಟ್ಟೆ, ದೈವಸ್ಥಾನ ಸಮಿತಿ ಸದಸ್ಯರಾದ ಪದ್ಮ ನಾಯ್ಕ ಪಾರ, ರಾಜಾರಾಮ ನೇಕಾರ,ಅಮುನ ಬಡೆಕೊಟ್ಟು ಟಿ.ಬಾಬು ತುಂಬೆದೊಟ್ಟು, ಚಲ್ಲ ಮೊಗೇರ, ಗಣೇಶ್ ಪಾರ,ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ,ರಾಜೇಶ್ ಜೋಗಿ,ಸುಜನ್ ಪಜಿರಡ್ಕ, ಸಂಜಯ್ ಪಾರ,ರಂಜಿತ್ ಪಾರ, ಗೌತಮ್ ಪಾರ,ಅಜಯ್ ಪಾರ ಉಪಸ್ಥಿತರಿದ್ದರು.

Related posts

ವೇಣೂರು ಬಾಹುಬಲಿಯ ಮಹಾಮಜ್ಜನಕ್ಕಾಗಿ ಸಕಲ ಸಿದ್ಧತೆಗಳ ಬಗ್ಗೆ ಶಾಸಕ ಹರೀಶ್ ಪೂಂಜರವರಿಂದ ಸರಕಾರದ ಅಧಿಕಾರಿಗಳೊಂದಿಗೆ ಸಭೆ

Suddi Udaya

ಉಜಿರೆ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಸಚಿವರ ಸಂವಾದ

Suddi Udaya

ಎ.9: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya
error: Content is protected !!