September 6, 2026
ಗ್ರಾಮಾಂತರ ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

ಬೆಳ್ತಂಗಡಿ: ಫೆ. 28 ರಂದು ಪಿಲಿಗೂಡು ಉನ್ನತಿಕರಿಸಿದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿಯ ಕುರಿತು ಬೆಳಕು ಎನ್ನುವ ಹೆಸರಿನಲ್ಲಿ ತರಬೇತಿ ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿ ಬಹುಮುಖ ಪ್ರತಿಭೆಯ ಚಂದ್ರಹಾಸ್ ಬಳಂಜ ನಡೆಸಿಕೊಟ್ಟರು.

ಬಹುಮುಖ ಪ್ರತಿಭೆಯುಳ್ಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿ ಸಂಯೋಜಕಿ ಜೆಸಿ ಮಮಿತಾ ಸುಧೀರ್ ವಹಿಸಿಕೊಂಡರು.

ಮುಖ್ಯ ಅತಿಥಿಯಾಗಿ ಪಿಲಿಗೂಡು ಸರ್ಕಾರಿ ಉನ್ನತೀಕರಿಸಿದ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಅನಿತಾ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ಸಭೆಗೆ ಪರಿಚಯಿಸಿದರು.
ಮಹಿಳಾ ವಿಭಾಗದ ನಿರ್ದೇಶಕರಾದ ಶ್ರೀಮತಿ ಸುಭಾಷಿಣಿ ಗೌರವಾನ್ವಿತರನ್ನ ವೇದಿಕೆಗೆ ಆಹ್ವಾನಿಸಿದರು. ಜೆಜೆಸಿ ಸೃಷ್ಟಿ ಜೆಸಿ ವಾಣಿ ವಾಚಿಸಿದರು. ಜಿಸಿಐ ಬೆಳ್ತಂಗಡಿ ಮಂಜುಶ್ರೀ ಕಾರ್ಯದರ್ಶಿ ಜೆಸಿ ಸುಧೀರ್ ಕೆ ಎನ್ ಸರ್ವರಿಗೂ ವಂದಿಸಿದರು.

Related posts

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya

ರಾಜ್ಯಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಬಡಗಕಾರಂದೂರು ಶಾಲೆಯ ವಿದ್ಯಾರ್ಥಿನಿ ರಮ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya
error: Content is protected !!