22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

ಬೆಳ್ತಂಗಡಿ: ಫೆ. 28 ರಂದು ಪಿಲಿಗೂಡು ಉನ್ನತಿಕರಿಸಿದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿಯ ಕುರಿತು ಬೆಳಕು ಎನ್ನುವ ಹೆಸರಿನಲ್ಲಿ ತರಬೇತಿ ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿ ಬಹುಮುಖ ಪ್ರತಿಭೆಯ ಚಂದ್ರಹಾಸ್ ಬಳಂಜ ನಡೆಸಿಕೊಟ್ಟರು.

ಬಹುಮುಖ ಪ್ರತಿಭೆಯುಳ್ಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿ ಸಂಯೋಜಕಿ ಜೆಸಿ ಮಮಿತಾ ಸುಧೀರ್ ವಹಿಸಿಕೊಂಡರು.

ಮುಖ್ಯ ಅತಿಥಿಯಾಗಿ ಪಿಲಿಗೂಡು ಸರ್ಕಾರಿ ಉನ್ನತೀಕರಿಸಿದ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಅನಿತಾ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ಸಭೆಗೆ ಪರಿಚಯಿಸಿದರು.
ಮಹಿಳಾ ವಿಭಾಗದ ನಿರ್ದೇಶಕರಾದ ಶ್ರೀಮತಿ ಸುಭಾಷಿಣಿ ಗೌರವಾನ್ವಿತರನ್ನ ವೇದಿಕೆಗೆ ಆಹ್ವಾನಿಸಿದರು. ಜೆಜೆಸಿ ಸೃಷ್ಟಿ ಜೆಸಿ ವಾಣಿ ವಾಚಿಸಿದರು. ಜಿಸಿಐ ಬೆಳ್ತಂಗಡಿ ಮಂಜುಶ್ರೀ ಕಾರ್ಯದರ್ಶಿ ಜೆಸಿ ಸುಧೀರ್ ಕೆ ಎನ್ ಸರ್ವರಿಗೂ ವಂದಿಸಿದರು.

Related posts

ಕಳೆಂಜ ಬೂತ್ ಸಂಖ್ಯೆ 174 ರಲ್ಲಿ ಕೈಕೊಟ್ಟ ಮತಯಂತ್ರ: ಮತದಾನ ವಿಳಂಬ

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಅರುವ ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಸದಾಶಿವ ಕರಂಬಾರು

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya
error: Content is protected !!