July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

ಕಣಿಯೂರು:ಸೇವೆಯೇ ಸಂಘಟನೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಕೆಲಸ ಮಾಡುತ್ತಿರುವ ನಮ್ಮ ಯುವಕೇಸರಿ ಕಣಿಯೂರು ಇದರ ವತಿಯಿಂದ ಮೊದಲ ಸೇವಾ ಯೋಜನೆಯ ಮೂಲಕ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕಾಪಿಗುಡ್ಡೆಯಲ್ಲಿ ತೀರಾ ಬಡತನ ಮತ್ತು ಅಸೌಖ್ಯ ದಿಂದ ಜೀವನ ನಡೆಸುತ್ತಿರುವ ನಾರಾಯಣ ನಾಯ್ಕರವರ ಕುಟುಂಬಕ್ಕೆ 10,000/- ರೂಪಾಯಿಯ ಸಹಾಯಧನವನ್ನು ನೀಡಲಾಯಿತು.


ಈ ಸಂಧರ್ಭದಲ್ಲಿ ಯುವಕೇಸರಿ ಕಣಿಯೂರು ಇದರ ಗೌರವಾದ್ಯಕ್ಷ ರಕ್ಷಿತ್ ಪಣೆಕ್ಕರ, ಅದ್ಯಕ್ಷರಾದ ಪ್ರವೀಣ್ ಗೌಡ ಅಲೆಕ್ಕಿ, ಕಾರ್ಯದರ್ಶಿ ಯತೀಶ್ ಪಣೆಕ್ಕರ, ಅವಿನ್ ಕೊಲ್ಲೊಟ್ಟು, ದೇವರಾಜ್ ಪೂಜಾರಿ,ದಿನೇಶ್ ನಾಯ್ಕ್,ಚರಣ್ ಪೂಜಾರಿ . ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya

ಮುಂಡಾಜೆ: ರಾಮ ನಾಯ್ಕ ನಿಧನ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya
error: Content is protected !!