September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

ಕಣಿಯೂರು:ಸೇವೆಯೇ ಸಂಘಟನೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಕೆಲಸ ಮಾಡುತ್ತಿರುವ ನಮ್ಮ ಯುವಕೇಸರಿ ಕಣಿಯೂರು ಇದರ ವತಿಯಿಂದ ಮೊದಲ ಸೇವಾ ಯೋಜನೆಯ ಮೂಲಕ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕಾಪಿಗುಡ್ಡೆಯಲ್ಲಿ ತೀರಾ ಬಡತನ ಮತ್ತು ಅಸೌಖ್ಯ ದಿಂದ ಜೀವನ ನಡೆಸುತ್ತಿರುವ ನಾರಾಯಣ ನಾಯ್ಕರವರ ಕುಟುಂಬಕ್ಕೆ 10,000/- ರೂಪಾಯಿಯ ಸಹಾಯಧನವನ್ನು ನೀಡಲಾಯಿತು.


ಈ ಸಂಧರ್ಭದಲ್ಲಿ ಯುವಕೇಸರಿ ಕಣಿಯೂರು ಇದರ ಗೌರವಾದ್ಯಕ್ಷ ರಕ್ಷಿತ್ ಪಣೆಕ್ಕರ, ಅದ್ಯಕ್ಷರಾದ ಪ್ರವೀಣ್ ಗೌಡ ಅಲೆಕ್ಕಿ, ಕಾರ್ಯದರ್ಶಿ ಯತೀಶ್ ಪಣೆಕ್ಕರ, ಅವಿನ್ ಕೊಲ್ಲೊಟ್ಟು, ದೇವರಾಜ್ ಪೂಜಾರಿ,ದಿನೇಶ್ ನಾಯ್ಕ್,ಚರಣ್ ಪೂಜಾರಿ . ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಜಾನಕಿ ನಿಧನ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

Suddi Udaya

ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್‌ನಲ್ಲಿ ಸಂಭ್ರಮದ ರಕ್ಷಾಬಂಧನ

Suddi Udaya

ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲಾ ಮಕ್ಕಳಿಗೆ ಐಡಿ ಕಾರ್ಡ್ ಹಾಗೂ ಬೆಲ್ಟ್ ವಿತರಣೆ

Suddi Udaya
error: Content is protected !!