23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಪುಂಜಾಲಕಟ್ಟೆ: ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರ ಬಂಧನ: ಜಾಮೀನ‌ ಮೇಲೆ ಬಿಡುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ ಪೋಲಿಸ್ ಠಾಣೆಯ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿ,
ನಾಲ್ಕು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ನಾಸೀರುದ್ದೀನ್ (25ವ) ಕಳಂಜಿಬೈಲು ಮನೆ ಪುತ್ತಿಲ ಗ್ರಾಮ ಎಂಬಾತನನ್ನು ಹಾಗೂ ಇದೇ ಠಾಣೆಯ ಪ್ರಕರಣವೊಂದರಲ್ಲಿ ಆರೋಪಿಯಾಗಿ 1 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸಿನಾನ (23ವ) ಕಳಂಜಿಬೈಲು ಮನೆ, ಪುತ್ತಿಲ ಎಂಬುವವರನ್ನು ಮಾ.1ರಂದು
ಬೆಳ್ತಂಗಡಿ ತಾಲೂಕು ಪುತ್ತಿಲ ಗ್ರಾಮದ ಕಳಂಜಿಬೈಲು ಎಂಬಲ್ಲಿ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯ HC ನವೀನ ಜಿ, HC‌ ಸಂದೀಪ್ ಎಸ್ , PC ಶಾಮರಾಯಯವರು ದಸ್ತಗಿರಿ ಮಾಡಿ ಎಸಿಜೆ ಮತ್ತು ಜೆ ಎಮ್ ಎಫ್ ಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ
ರೂ. 28,300/- ದಂಡವನ್ನು ವಿಧಿಸಿ ಉಳಿದ ಪ್ರಕರಣದಲ್ಲಿ ಷರತ್ತುಬದ್ದ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.

Related posts

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

Suddi Udaya

ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಮೇಲೆ ಹಲ್ಲೆ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya
error: Content is protected !!