38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

ಕಣಿಯೂರು:ಸೇವೆಯೇ ಸಂಘಟನೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಕೆಲಸ ಮಾಡುತ್ತಿರುವ ನಮ್ಮ ಯುವಕೇಸರಿ ಕಣಿಯೂರು ಇದರ ವತಿಯಿಂದ ಮೊದಲ ಸೇವಾ ಯೋಜನೆಯ ಮೂಲಕ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕಾಪಿಗುಡ್ಡೆಯಲ್ಲಿ ತೀರಾ ಬಡತನ ಮತ್ತು ಅಸೌಖ್ಯ ದಿಂದ ಜೀವನ ನಡೆಸುತ್ತಿರುವ ನಾರಾಯಣ ನಾಯ್ಕರವರ ಕುಟುಂಬಕ್ಕೆ 10,000/- ರೂಪಾಯಿಯ ಸಹಾಯಧನವನ್ನು ನೀಡಲಾಯಿತು.


ಈ ಸಂಧರ್ಭದಲ್ಲಿ ಯುವಕೇಸರಿ ಕಣಿಯೂರು ಇದರ ಗೌರವಾದ್ಯಕ್ಷ ರಕ್ಷಿತ್ ಪಣೆಕ್ಕರ, ಅದ್ಯಕ್ಷರಾದ ಪ್ರವೀಣ್ ಗೌಡ ಅಲೆಕ್ಕಿ, ಕಾರ್ಯದರ್ಶಿ ಯತೀಶ್ ಪಣೆಕ್ಕರ, ಅವಿನ್ ಕೊಲ್ಲೊಟ್ಟು, ದೇವರಾಜ್ ಪೂಜಾರಿ,ದಿನೇಶ್ ನಾಯ್ಕ್,ಚರಣ್ ಪೂಜಾರಿ . ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

Suddi Udaya

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!