25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

ಕಣಿಯೂರು:ಸೇವೆಯೇ ಸಂಘಟನೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಕೆಲಸ ಮಾಡುತ್ತಿರುವ ನಮ್ಮ ಯುವಕೇಸರಿ ಕಣಿಯೂರು ಇದರ ವತಿಯಿಂದ ಮೊದಲ ಸೇವಾ ಯೋಜನೆಯ ಮೂಲಕ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕಾಪಿಗುಡ್ಡೆಯಲ್ಲಿ ತೀರಾ ಬಡತನ ಮತ್ತು ಅಸೌಖ್ಯ ದಿಂದ ಜೀವನ ನಡೆಸುತ್ತಿರುವ ನಾರಾಯಣ ನಾಯ್ಕರವರ ಕುಟುಂಬಕ್ಕೆ 10,000/- ರೂಪಾಯಿಯ ಸಹಾಯಧನವನ್ನು ನೀಡಲಾಯಿತು.


ಈ ಸಂಧರ್ಭದಲ್ಲಿ ಯುವಕೇಸರಿ ಕಣಿಯೂರು ಇದರ ಗೌರವಾದ್ಯಕ್ಷ ರಕ್ಷಿತ್ ಪಣೆಕ್ಕರ, ಅದ್ಯಕ್ಷರಾದ ಪ್ರವೀಣ್ ಗೌಡ ಅಲೆಕ್ಕಿ, ಕಾರ್ಯದರ್ಶಿ ಯತೀಶ್ ಪಣೆಕ್ಕರ, ಅವಿನ್ ಕೊಲ್ಲೊಟ್ಟು, ದೇವರಾಜ್ ಪೂಜಾರಿ,ದಿನೇಶ್ ನಾಯ್ಕ್,ಚರಣ್ ಪೂಜಾರಿ . ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya

ಧರ್ಮಸ್ಥಳ: ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ – ಭಾರತ ವಿಶ್ವಗುರುವಾಗಬೇಕು : ಎಚ್.ಎನ್. ಚಂದ್ರಶೇಖರ್

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

Suddi Udaya

ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya
error: Content is protected !!