September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

ಕಣಿಯೂರು:ಸೇವೆಯೇ ಸಂಘಟನೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಕೆಲಸ ಮಾಡುತ್ತಿರುವ ನಮ್ಮ ಯುವಕೇಸರಿ ಕಣಿಯೂರು ಇದರ ವತಿಯಿಂದ ಮೊದಲ ಸೇವಾ ಯೋಜನೆಯ ಮೂಲಕ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕಾಪಿಗುಡ್ಡೆಯಲ್ಲಿ ತೀರಾ ಬಡತನ ಮತ್ತು ಅಸೌಖ್ಯ ದಿಂದ ಜೀವನ ನಡೆಸುತ್ತಿರುವ ನಾರಾಯಣ ನಾಯ್ಕರವರ ಕುಟುಂಬಕ್ಕೆ 10,000/- ರೂಪಾಯಿಯ ಸಹಾಯಧನವನ್ನು ನೀಡಲಾಯಿತು.


ಈ ಸಂಧರ್ಭದಲ್ಲಿ ಯುವಕೇಸರಿ ಕಣಿಯೂರು ಇದರ ಗೌರವಾದ್ಯಕ್ಷ ರಕ್ಷಿತ್ ಪಣೆಕ್ಕರ, ಅದ್ಯಕ್ಷರಾದ ಪ್ರವೀಣ್ ಗೌಡ ಅಲೆಕ್ಕಿ, ಕಾರ್ಯದರ್ಶಿ ಯತೀಶ್ ಪಣೆಕ್ಕರ, ಅವಿನ್ ಕೊಲ್ಲೊಟ್ಟು, ದೇವರಾಜ್ ಪೂಜಾರಿ,ದಿನೇಶ್ ನಾಯ್ಕ್,ಚರಣ್ ಪೂಜಾರಿ . ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜ.4: ವಿದ್ವತ್ ಪಿ ಯು. ಕಾಲೇಜು ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ.

Suddi Udaya

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ

Suddi Udaya

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಹುಲಿ ವೇಷ ಪ್ರದರ್ಶನ

Suddi Udaya
error: Content is protected !!