22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

ಕಣಿಯೂರು:ಸೇವೆಯೇ ಸಂಘಟನೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಕೆಲಸ ಮಾಡುತ್ತಿರುವ ನಮ್ಮ ಯುವಕೇಸರಿ ಕಣಿಯೂರು ಇದರ ವತಿಯಿಂದ ಮೊದಲ ಸೇವಾ ಯೋಜನೆಯ ಮೂಲಕ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕಾಪಿಗುಡ್ಡೆಯಲ್ಲಿ ತೀರಾ ಬಡತನ ಮತ್ತು ಅಸೌಖ್ಯ ದಿಂದ ಜೀವನ ನಡೆಸುತ್ತಿರುವ ನಾರಾಯಣ ನಾಯ್ಕರವರ ಕುಟುಂಬಕ್ಕೆ 10,000/- ರೂಪಾಯಿಯ ಸಹಾಯಧನವನ್ನು ನೀಡಲಾಯಿತು.


ಈ ಸಂಧರ್ಭದಲ್ಲಿ ಯುವಕೇಸರಿ ಕಣಿಯೂರು ಇದರ ಗೌರವಾದ್ಯಕ್ಷ ರಕ್ಷಿತ್ ಪಣೆಕ್ಕರ, ಅದ್ಯಕ್ಷರಾದ ಪ್ರವೀಣ್ ಗೌಡ ಅಲೆಕ್ಕಿ, ಕಾರ್ಯದರ್ಶಿ ಯತೀಶ್ ಪಣೆಕ್ಕರ, ಅವಿನ್ ಕೊಲ್ಲೊಟ್ಟು, ದೇವರಾಜ್ ಪೂಜಾರಿ,ದಿನೇಶ್ ನಾಯ್ಕ್,ಚರಣ್ ಪೂಜಾರಿ . ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya

ಮ್ಯಾಟ್ರಿಮೋನಿ ಆ್ಯಪ್‌ ಮೂಲಕ  ಪರಿಚಯವಾದ ಯುವತಿಯಿಂದ ಕೊಯ್ಯೂರಿನ ಉದ್ಯಮಿಗೆ ರೂ.87 ಲಕ್ಷ ವಂಚನೆ: ಪ್ರಕರಣ ದಾಖಲು

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ

Suddi Udaya

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಸರಕಾರಿ ಅರಣ್ಯ ಭೂಮಿಯನ್ನು ಅತಿ ಕ್ರಮಿಸಿ ಕೃಷಿ ಮಾಡಿದ ಪ್ರಕರಣ : ಹೈಕೋರ್ಟ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ ತೆರವು

Suddi Udaya
error: Content is protected !!