April 2, 2025
ಅಪರಾಧ ಸುದ್ದಿ

ಪುಂಜಾಲಕಟ್ಟೆ: ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರ ಬಂಧನ: ಜಾಮೀನ‌ ಮೇಲೆ ಬಿಡುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ ಪೋಲಿಸ್ ಠಾಣೆಯ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿ,
ನಾಲ್ಕು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ನಾಸೀರುದ್ದೀನ್ (25ವ) ಕಳಂಜಿಬೈಲು ಮನೆ ಪುತ್ತಿಲ ಗ್ರಾಮ ಎಂಬಾತನನ್ನು ಹಾಗೂ ಇದೇ ಠಾಣೆಯ ಪ್ರಕರಣವೊಂದರಲ್ಲಿ ಆರೋಪಿಯಾಗಿ 1 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸಿನಾನ (23ವ) ಕಳಂಜಿಬೈಲು ಮನೆ, ಪುತ್ತಿಲ ಎಂಬುವವರನ್ನು ಮಾ.1ರಂದು
ಬೆಳ್ತಂಗಡಿ ತಾಲೂಕು ಪುತ್ತಿಲ ಗ್ರಾಮದ ಕಳಂಜಿಬೈಲು ಎಂಬಲ್ಲಿ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯ HC ನವೀನ ಜಿ, HC‌ ಸಂದೀಪ್ ಎಸ್ , PC ಶಾಮರಾಯಯವರು ದಸ್ತಗಿರಿ ಮಾಡಿ ಎಸಿಜೆ ಮತ್ತು ಜೆ ಎಮ್ ಎಫ್ ಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ
ರೂ. 28,300/- ದಂಡವನ್ನು ವಿಧಿಸಿ ಉಳಿದ ಪ್ರಕರಣದಲ್ಲಿ ಷರತ್ತುಬದ್ದ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.

Related posts

ಗುಂಡ್ಯ ಬಳಿ ಟ್ರಕ್ ಕಾರಿಗೆ – ಡಿಕ್ಕಿ ಗೇರುಕಟ್ಟೆ ಪರಿಸರದ ಐವರಿಗೆ ಗಾಯ:ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಮಾರಾಟ: ಬೈಕ್ ಸಹಿತ ರೂ. 76 ಸಾವಿರ ಮೌಲ್ಯದ ಮದ್ಯ ವಶ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!