25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿ

ಪುಂಜಾಲಕಟ್ಟೆ: ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರ ಬಂಧನ: ಜಾಮೀನ‌ ಮೇಲೆ ಬಿಡುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ ಪೋಲಿಸ್ ಠಾಣೆಯ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿ,
ನಾಲ್ಕು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ನಾಸೀರುದ್ದೀನ್ (25ವ) ಕಳಂಜಿಬೈಲು ಮನೆ ಪುತ್ತಿಲ ಗ್ರಾಮ ಎಂಬಾತನನ್ನು ಹಾಗೂ ಇದೇ ಠಾಣೆಯ ಪ್ರಕರಣವೊಂದರಲ್ಲಿ ಆರೋಪಿಯಾಗಿ 1 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸಿನಾನ (23ವ) ಕಳಂಜಿಬೈಲು ಮನೆ, ಪುತ್ತಿಲ ಎಂಬುವವರನ್ನು ಮಾ.1ರಂದು
ಬೆಳ್ತಂಗಡಿ ತಾಲೂಕು ಪುತ್ತಿಲ ಗ್ರಾಮದ ಕಳಂಜಿಬೈಲು ಎಂಬಲ್ಲಿ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯ HC ನವೀನ ಜಿ, HC‌ ಸಂದೀಪ್ ಎಸ್ , PC ಶಾಮರಾಯಯವರು ದಸ್ತಗಿರಿ ಮಾಡಿ ಎಸಿಜೆ ಮತ್ತು ಜೆ ಎಮ್ ಎಫ್ ಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ
ರೂ. 28,300/- ದಂಡವನ್ನು ವಿಧಿಸಿ ಉಳಿದ ಪ್ರಕರಣದಲ್ಲಿ ಷರತ್ತುಬದ್ದ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.

Related posts

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya

ಬೈಕ್ ಡಿಕ್ಕಿ ಗಾಯಾಳು ಕಡಿರುದ್ಯಾವರಅಂತರ ಲೋಕಯ್ಯ ಗೌಡ ಮೃತ್ಯು

Suddi Udaya
error: Content is protected !!