July 23, 2026
ಅಪರಾಧ ಸುದ್ದಿ

ಪುಂಜಾಲಕಟ್ಟೆ: ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರ ಬಂಧನ: ಜಾಮೀನ‌ ಮೇಲೆ ಬಿಡುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ ಪೋಲಿಸ್ ಠಾಣೆಯ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿ,
ನಾಲ್ಕು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ನಾಸೀರುದ್ದೀನ್ (25ವ) ಕಳಂಜಿಬೈಲು ಮನೆ ಪುತ್ತಿಲ ಗ್ರಾಮ ಎಂಬಾತನನ್ನು ಹಾಗೂ ಇದೇ ಠಾಣೆಯ ಪ್ರಕರಣವೊಂದರಲ್ಲಿ ಆರೋಪಿಯಾಗಿ 1 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸಿನಾನ (23ವ) ಕಳಂಜಿಬೈಲು ಮನೆ, ಪುತ್ತಿಲ ಎಂಬುವವರನ್ನು ಮಾ.1ರಂದು
ಬೆಳ್ತಂಗಡಿ ತಾಲೂಕು ಪುತ್ತಿಲ ಗ್ರಾಮದ ಕಳಂಜಿಬೈಲು ಎಂಬಲ್ಲಿ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯ HC ನವೀನ ಜಿ, HC‌ ಸಂದೀಪ್ ಎಸ್ , PC ಶಾಮರಾಯಯವರು ದಸ್ತಗಿರಿ ಮಾಡಿ ಎಸಿಜೆ ಮತ್ತು ಜೆ ಎಮ್ ಎಫ್ ಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ
ರೂ. 28,300/- ದಂಡವನ್ನು ವಿಧಿಸಿ ಉಳಿದ ಪ್ರಕರಣದಲ್ಲಿ ಷರತ್ತುಬದ್ದ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.

Related posts

ಸಾಮಾಜಿಕ ಜಾಲ ತಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆ-ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆಗಳ ಪ್ರಚಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳಾಲು : ಅನೈತಿಕ ಸಂಬಂಧದಿಂದ ಪತ್ನಿಯನ್ನು ಬಾವಿಗೆ ತಳ್ಳಿದ ಪತಿ: ಧರ್ಮಸ್ಥಳ ಪೊಲೀಸರ ಲಾಠಿ ರುಚಿಗೆ ಸತ್ಯಾಂಶ ಬಯಲು

Suddi Udaya

ಧರ್ಮಸ್ಥಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಬಂದಾರು: ಕರುವಿನ ಮೇಲೆ ಚಿರತೆ ದಾಳಿ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ ನೇತ್ರಾವತಿ ಭಾಗದಲ್ಲಿ ವಿಠಲ ಗೌಡನ ಕರೆತಂದು ಎಸ್.ಐ.ಟಿ ಅಧಿಕಾರಿಗಳಿಂದ ಮಹಜರು

Suddi Udaya
error: Content is protected !!