23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

ಕಣಿಯೂರು:ಸೇವೆಯೇ ಸಂಘಟನೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಕೆಲಸ ಮಾಡುತ್ತಿರುವ ನಮ್ಮ ಯುವಕೇಸರಿ ಕಣಿಯೂರು ಇದರ ವತಿಯಿಂದ ಮೊದಲ ಸೇವಾ ಯೋಜನೆಯ ಮೂಲಕ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕಾಪಿಗುಡ್ಡೆಯಲ್ಲಿ ತೀರಾ ಬಡತನ ಮತ್ತು ಅಸೌಖ್ಯ ದಿಂದ ಜೀವನ ನಡೆಸುತ್ತಿರುವ ನಾರಾಯಣ ನಾಯ್ಕರವರ ಕುಟುಂಬಕ್ಕೆ 10,000/- ರೂಪಾಯಿಯ ಸಹಾಯಧನವನ್ನು ನೀಡಲಾಯಿತು.


ಈ ಸಂಧರ್ಭದಲ್ಲಿ ಯುವಕೇಸರಿ ಕಣಿಯೂರು ಇದರ ಗೌರವಾದ್ಯಕ್ಷ ರಕ್ಷಿತ್ ಪಣೆಕ್ಕರ, ಅದ್ಯಕ್ಷರಾದ ಪ್ರವೀಣ್ ಗೌಡ ಅಲೆಕ್ಕಿ, ಕಾರ್ಯದರ್ಶಿ ಯತೀಶ್ ಪಣೆಕ್ಕರ, ಅವಿನ್ ಕೊಲ್ಲೊಟ್ಟು, ದೇವರಾಜ್ ಪೂಜಾರಿ,ದಿನೇಶ್ ನಾಯ್ಕ್,ಚರಣ್ ಪೂಜಾರಿ . ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಲಗೋರಿ ಪಂದ್ಯಾಟ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

Suddi Udaya
error: Content is protected !!