25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

ಕಣಿಯೂರು:ಸೇವೆಯೇ ಸಂಘಟನೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಕೆಲಸ ಮಾಡುತ್ತಿರುವ ನಮ್ಮ ಯುವಕೇಸರಿ ಕಣಿಯೂರು ಇದರ ವತಿಯಿಂದ ಮೊದಲ ಸೇವಾ ಯೋಜನೆಯ ಮೂಲಕ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕಾಪಿಗುಡ್ಡೆಯಲ್ಲಿ ತೀರಾ ಬಡತನ ಮತ್ತು ಅಸೌಖ್ಯ ದಿಂದ ಜೀವನ ನಡೆಸುತ್ತಿರುವ ನಾರಾಯಣ ನಾಯ್ಕರವರ ಕುಟುಂಬಕ್ಕೆ 10,000/- ರೂಪಾಯಿಯ ಸಹಾಯಧನವನ್ನು ನೀಡಲಾಯಿತು.


ಈ ಸಂಧರ್ಭದಲ್ಲಿ ಯುವಕೇಸರಿ ಕಣಿಯೂರು ಇದರ ಗೌರವಾದ್ಯಕ್ಷ ರಕ್ಷಿತ್ ಪಣೆಕ್ಕರ, ಅದ್ಯಕ್ಷರಾದ ಪ್ರವೀಣ್ ಗೌಡ ಅಲೆಕ್ಕಿ, ಕಾರ್ಯದರ್ಶಿ ಯತೀಶ್ ಪಣೆಕ್ಕರ, ಅವಿನ್ ಕೊಲ್ಲೊಟ್ಟು, ದೇವರಾಜ್ ಪೂಜಾರಿ,ದಿನೇಶ್ ನಾಯ್ಕ್,ಚರಣ್ ಪೂಜಾರಿ . ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya
error: Content is protected !!