July 23, 2026
ಅಪರಾಧ ಸುದ್ದಿ

ಪುಂಜಾಲಕಟ್ಟೆ: ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರ ಬಂಧನ: ಜಾಮೀನ‌ ಮೇಲೆ ಬಿಡುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ ಪೋಲಿಸ್ ಠಾಣೆಯ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿ,
ನಾಲ್ಕು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ನಾಸೀರುದ್ದೀನ್ (25ವ) ಕಳಂಜಿಬೈಲು ಮನೆ ಪುತ್ತಿಲ ಗ್ರಾಮ ಎಂಬಾತನನ್ನು ಹಾಗೂ ಇದೇ ಠಾಣೆಯ ಪ್ರಕರಣವೊಂದರಲ್ಲಿ ಆರೋಪಿಯಾಗಿ 1 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸಿನಾನ (23ವ) ಕಳಂಜಿಬೈಲು ಮನೆ, ಪುತ್ತಿಲ ಎಂಬುವವರನ್ನು ಮಾ.1ರಂದು
ಬೆಳ್ತಂಗಡಿ ತಾಲೂಕು ಪುತ್ತಿಲ ಗ್ರಾಮದ ಕಳಂಜಿಬೈಲು ಎಂಬಲ್ಲಿ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯ HC ನವೀನ ಜಿ, HC‌ ಸಂದೀಪ್ ಎಸ್ , PC ಶಾಮರಾಯಯವರು ದಸ್ತಗಿರಿ ಮಾಡಿ ಎಸಿಜೆ ಮತ್ತು ಜೆ ಎಮ್ ಎಫ್ ಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ
ರೂ. 28,300/- ದಂಡವನ್ನು ವಿಧಿಸಿ ಉಳಿದ ಪ್ರಕರಣದಲ್ಲಿ ಷರತ್ತುಬದ್ದ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.

Related posts

ಗರ್ಡಾಡಿ: ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ-ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

Suddi Udaya
error: Content is protected !!