April 11, 2025
ತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

ಬೆಳ್ತಂಗಡಿ: ಮಾ. 2 ರಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಜೆಂಡರ್ ಈಕ್ವಿಲಿಟಿ ವಿಷಯದ ಕುರಿತು ಟಾಕ್ ಶೋ ನಡೆಸಲಾಯಿತು.
ಈ ಕಾರ್ಯಗಾರವನ್ನು ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ ಮಹಾಬಲ ಗೌಡ ವಿದ್ಯಾರ್ಥಿನಿಯರಿಗೆ
ಈ ಕಾಯ೯ಕ್ರಮ ನಡೆಸಿ ಕೊಟ್ಟರು.
ಮುಖ್ಯ ಅತಿಥಿಯಾಗಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಪಾಲ್ಗೊಂಡಿದ್ದರು.ಮಹಿಳಾ ವಿಭಾಗದ ಸಂಯೋಜಕರಾದ ಮಮಿತಾ ಸುಧೀರ್ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಸಪ್ತಾಹ ಸಂಯೋಜಕರಾದ ಜೇಸಿ ದೀಕ್ಷಾ ಗಣೇಶ್ ಸಂಪನ್ಮೂಲ ವ್ಯಕ್ತಿಗಳ ಪರಿಚಯ ವಾಚಿಸಿದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್, ಮತ್ತು ಕಾರ್ಯದರ್ಶಿ ಜೇಸಿ ಸುಧೀರ್ ಕೆ. ಎನ್ ಉಪಸ್ಥಿತರಿದ್ದರು.

Related posts

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
error: Content is protected !!