25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ..

ಬೆಳ್ತಂಗಡಿ: ಮಾ. 2 ರಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಜೆಂಡರ್ ಈಕ್ವಿಲಿಟಿ ವಿಷಯದ ಕುರಿತು ಟಾಕ್ ಶೋ ನಡೆಸಲಾಯಿತು.
ಈ ಕಾರ್ಯಗಾರವನ್ನು ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ ಮಹಾಬಲ ಗೌಡ ವಿದ್ಯಾರ್ಥಿನಿಯರಿಗೆ
ಈ ಕಾಯ೯ಕ್ರಮ ನಡೆಸಿ ಕೊಟ್ಟರು.
ಮುಖ್ಯ ಅತಿಥಿಯಾಗಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಪಾಲ್ಗೊಂಡಿದ್ದರು.ಮಹಿಳಾ ವಿಭಾಗದ ಸಂಯೋಜಕರಾದ ಮಮಿತಾ ಸುಧೀರ್ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಸಪ್ತಾಹ ಸಂಯೋಜಕರಾದ ಜೇಸಿ ದೀಕ್ಷಾ ಗಣೇಶ್ ಸಂಪನ್ಮೂಲ ವ್ಯಕ್ತಿಗಳ ಪರಿಚಯ ವಾಚಿಸಿದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್, ಮತ್ತು ಕಾರ್ಯದರ್ಶಿ ಜೇಸಿ ಸುಧೀರ್ ಕೆ. ಎನ್ ಉಪಸ್ಥಿತರಿದ್ದರು.

Related posts

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!