July 23, 2026
ತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ..

ಬೆಳ್ತಂಗಡಿ: ಮಾ. 2 ರಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಜೆಂಡರ್ ಈಕ್ವಿಲಿಟಿ ವಿಷಯದ ಕುರಿತು ಟಾಕ್ ಶೋ ನಡೆಸಲಾಯಿತು.
ಈ ಕಾರ್ಯಗಾರವನ್ನು ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ ಮಹಾಬಲ ಗೌಡ ವಿದ್ಯಾರ್ಥಿನಿಯರಿಗೆ
ಈ ಕಾಯ೯ಕ್ರಮ ನಡೆಸಿ ಕೊಟ್ಟರು.
ಮುಖ್ಯ ಅತಿಥಿಯಾಗಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಪಾಲ್ಗೊಂಡಿದ್ದರು.ಮಹಿಳಾ ವಿಭಾಗದ ಸಂಯೋಜಕರಾದ ಮಮಿತಾ ಸುಧೀರ್ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಸಪ್ತಾಹ ಸಂಯೋಜಕರಾದ ಜೇಸಿ ದೀಕ್ಷಾ ಗಣೇಶ್ ಸಂಪನ್ಮೂಲ ವ್ಯಕ್ತಿಗಳ ಪರಿಚಯ ವಾಚಿಸಿದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್, ಮತ್ತು ಕಾರ್ಯದರ್ಶಿ ಜೇಸಿ ಸುಧೀರ್ ಕೆ. ಎನ್ ಉಪಸ್ಥಿತರಿದ್ದರು.

Related posts

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya
error: Content is protected !!