25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

ಬೆಳ್ತಂಗಡಿ : ರಾಜ್ಯ ಕಂದಾಯ ಇಲಾಖೆಯ ಒಟ್ಟು 32 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಕಂದಾಯ ಇಲಾಖೆಯ ಅದೀನ ಕಾರ್ಯದರ್ಶಿಆದೇಶ ಹೊರಡಿಸಿದರೆ.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ವರ್ಗಾವಣೆಯಾದ ಬಳಿಕ ಖಾಲಿ ಇದ್ದ ಬೆಳ್ತಂಗಡಿ ತಹಶೀಲ್ದಾರ್ ಹುದ್ದೆಗೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ತಹಶೀಲ್ದಾರ್ ಅಗಿದ್ದ ಸುರೇಶ್ ಕುಮಾರ್.ಟಿ.ಎಸ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಜಿ.ಎನ್.ಸುಶೀಲ ಅವರು ಆದೇಶವನ್ನು ಹೊರಡಿಸಿದೆ.

Related posts

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya
error: Content is protected !!