April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

ಬೆಳ್ತಂಗಡಿ : ರಾಜ್ಯ ಕಂದಾಯ ಇಲಾಖೆಯ ಒಟ್ಟು 32 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಕಂದಾಯ ಇಲಾಖೆಯ ಅದೀನ ಕಾರ್ಯದರ್ಶಿಆದೇಶ ಹೊರಡಿಸಿದರೆ.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ವರ್ಗಾವಣೆಯಾದ ಬಳಿಕ ಖಾಲಿ ಇದ್ದ ಬೆಳ್ತಂಗಡಿ ತಹಶೀಲ್ದಾರ್ ಹುದ್ದೆಗೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ತಹಶೀಲ್ದಾರ್ ಅಗಿದ್ದ ಸುರೇಶ್ ಕುಮಾರ್.ಟಿ.ಎಸ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಜಿ.ಎನ್.ಸುಶೀಲ ಅವರು ಆದೇಶವನ್ನು ಹೊರಡಿಸಿದೆ.

Related posts

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!