July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

ಬೆಳ್ತಂಗಡಿ : ರಾಜ್ಯ ಕಂದಾಯ ಇಲಾಖೆಯ ಒಟ್ಟು 32 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಕಂದಾಯ ಇಲಾಖೆಯ ಅದೀನ ಕಾರ್ಯದರ್ಶಿಆದೇಶ ಹೊರಡಿಸಿದರೆ.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ವರ್ಗಾವಣೆಯಾದ ಬಳಿಕ ಖಾಲಿ ಇದ್ದ ಬೆಳ್ತಂಗಡಿ ತಹಶೀಲ್ದಾರ್ ಹುದ್ದೆಗೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ತಹಶೀಲ್ದಾರ್ ಅಗಿದ್ದ ಸುರೇಶ್ ಕುಮಾರ್.ಟಿ.ಎಸ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಜಿ.ಎನ್.ಸುಶೀಲ ಅವರು ಆದೇಶವನ್ನು ಹೊರಡಿಸಿದೆ.

Related posts

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya
error: Content is protected !!