28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯ

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

ಬೆಳ್ತಂಗಡಿ : ಕರಾವಳಿ ಪ್ರಜಾಧ್ವನಿ ಯಾತ್ರೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಳದಂಗಡಿ ಜಿ.ಪಂ ವ್ಯಾಪ್ತಿಯ ಬೃಹತ್ ಸಾರ್ವಜನಿಕ ಸಭೆ ಮಾ.3ರಂದು ಅಳದಂಗಡಿ ಬಸ್ ನಿಲ್ದಾಣ ಬಳಿ ನಡೆಯಿತು.


ಅಖಿಲ ಭಾರತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಕೆ ಹರಿಪ್ರಸಾದ್ ಉದ್ಘಾಟಿಸಿ ದರು. ವಿರೋಧ ಪಕ್ಷದ ನಾಯಕ ಹಾಗೂ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.‌ಹರೀಶ್ ಕುಮಾರ್, ಮಾಜಿ ಶಾಸಕ ಕೆ.ವಸಂತ ಬಂಗೇರ, ಮಾಜಿ ಸಚಿವ ಕೆ.ಗಂಗಾಧರ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ರಾಜಶೇಖರ ಅಜ್ರಿ, ಮಾಜಿ ಮೆಯರ್ ಶಶಿಧರ ಹೆಗ್ಡೆ, ಕೆಪಿಸಿಸಿ ಸಂಯೋಜಕ ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ನಗರ‌ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಘಟಕದ ಅಧ್ಯಕ್ಷ ರಂಜನ್ ಗೌಡ , ಕೆಪಿಸಿಸಿ ಸದಸ್ಯ ಕೇಶವ ಗೌಡ,
ಎಸ್.ಸಿ ಘಟಕದ ಜಿಲ್ಲಾಧ್ಯಕ್ಷ ಶೇಖರ ಕುಕ್ಕೇಡಿ, ವಿವಿಧ ಘಟಕಗಳ ಮುಖಂಡರಾದ ಸಲೀಂ ಗುರುವಾಯನಕೆರೆ, ಸತೀಶ್ ಕುಮಾರ್ ನಮನ, ಪ್ರಶಾಂತ್ ವೇಗಸ್, ವಂದನಾ ಭಂಡಾರಿ,‌ನಮಿತಾ‌ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

Suddi Udaya

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!